11:19 PM Thursday26 - March 2026
ಬ್ರೇಕಿಂಗ್ ನ್ಯೂಸ್
ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್…

ಇತ್ತೀಚಿನ ಸುದ್ದಿ

ಹೆನ್ರಿ; ಗುಳಿಬೆಟ್ಟು ನದಿಗೆ ಬಿದ್ದು ವ್ಯಕ್ತಿ ಸಾವು; ಕೈಕಾಲು ತೊಳೆಯಲು ನೀರಿಗಿಳಿದಾಗ ದುರ್ಘಟನೆ

11/01/2022, 21:46

ಹೆಬ್ರಿ(reporterkarnataka.com): ಇಲ್ಲಿನ ಗುಳಿಬೆಟ್ಟು ಏಳಾಲಿ ಎಂಬಲ್ಲಿ ವೃದ್ಧರೊಬ್ಬರು ನದಿಗೆ ಅಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ.

ಸ್ಥಳೀಯ ನಿವಾಸಿ ಕೃಷಿಕ ಮಹಾಬಲ ಪೂಜಾರಿ (65 )ಎಂಬವರು ಮಂಗಳವಾರ ಮಧ್ಯಾಹ್ನ ತೋಟದ ಕೆಲಸ ಮುಗಿಸಿ ಪಕ್ಕದಲ್ಲಿರುವ ಮೂರುಮುಡಿ ನದಿಯ ಡ್ಯಾಮ್ ಬಳಿ ಕೈಕಾಲು ತೊಳೆಯಲು ನೀರಿಗೆ ಇಳಿದಾಗ ಕಾಲುಜಾರಿ ನದಿಗೆ ಬಿದ್ದು ಮೃತಪಟ್ಟರು. ಹೆಬ್ರಿ ಸಬ್ ಇನ್ ಫೆಕ್ಟರ್ ಮಹೇಶ್ ಟಿ.ಎಂ ತಮ್ಮ  ಸಿಬ್ಬಂದಿ ಮತ್ತು ಹೆಬ್ರಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಗಣೇಶ ಕುಮಾರ್ ಸ್ಥಳೀಯ ಯುವಕರ ಸಹಾಯದಿಂದ ಶವವನ್ನು ಮೇಲಕ್ಕೆ ಎತ್ತಲಾಯಿತು. ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು