8:36 PM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಹೆನ್ರಿ; ಗುಳಿಬೆಟ್ಟು ನದಿಗೆ ಬಿದ್ದು ವ್ಯಕ್ತಿ ಸಾವು; ಕೈಕಾಲು ತೊಳೆಯಲು ನೀರಿಗಿಳಿದಾಗ ದುರ್ಘಟನೆ

11/01/2022, 21:46

ಹೆಬ್ರಿ(reporterkarnataka.com): ಇಲ್ಲಿನ ಗುಳಿಬೆಟ್ಟು ಏಳಾಲಿ ಎಂಬಲ್ಲಿ ವೃದ್ಧರೊಬ್ಬರು ನದಿಗೆ ಅಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ.

ಸ್ಥಳೀಯ ನಿವಾಸಿ ಕೃಷಿಕ ಮಹಾಬಲ ಪೂಜಾರಿ (65 )ಎಂಬವರು ಮಂಗಳವಾರ ಮಧ್ಯಾಹ್ನ ತೋಟದ ಕೆಲಸ ಮುಗಿಸಿ ಪಕ್ಕದಲ್ಲಿರುವ ಮೂರುಮುಡಿ ನದಿಯ ಡ್ಯಾಮ್ ಬಳಿ ಕೈಕಾಲು ತೊಳೆಯಲು ನೀರಿಗೆ ಇಳಿದಾಗ ಕಾಲುಜಾರಿ ನದಿಗೆ ಬಿದ್ದು ಮೃತಪಟ್ಟರು. ಹೆಬ್ರಿ ಸಬ್ ಇನ್ ಫೆಕ್ಟರ್ ಮಹೇಶ್ ಟಿ.ಎಂ ತಮ್ಮ  ಸಿಬ್ಬಂದಿ ಮತ್ತು ಹೆಬ್ರಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಗಣೇಶ ಕುಮಾರ್ ಸ್ಥಳೀಯ ಯುವಕರ ಸಹಾಯದಿಂದ ಶವವನ್ನು ಮೇಲಕ್ಕೆ ಎತ್ತಲಾಯಿತು. ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು