1:59 PM Friday15 - August 2025
ಬ್ರೇಕಿಂಗ್ ನ್ಯೂಸ್
ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ವಿಶಿಷ್ಠ ಕೊಡುಗೆ; ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ ಘೋಷಣೆ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:… ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್: ನಟ ದರ್ಶನ್​​, ಪವಿತ್ರಾ ಗೌಡ ಸಹಿತ 4… ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ Kodagu | ಮಡಿಕೇರಿ: ಅಸ್ಸಾಂ ಕಾರ್ಮಿಕರಿಂದ ಆಧಾರ್ ಕಾರ್ಡಿನ ದುರ್ಬಳಕೆ ಆರೋಪ ರಾಜ್ಯ ಸರಕಾರದ ವಿನೂತನ ಯೋಜನೆ: ವಿದೇಶದಲ್ಲಿ ವ್ಯಾಸಂಗ ಮಾಡುವವರಿಗೆ ಮಾಹಿತಿ ನೀಡಲು ಆ.… ಬಾಲ್ಯವಿವಾಹ ತಡೆಗಟ್ಟಲು ಸರ್ಕಾರದಿಂದ ಕಠಿಣ ಕ್ರಮ: ವಿಧಾನ ಸಭೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಮಶಾನ ಜಾಗ ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕ್ರಮ: ವಿಧಾನಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಬಂಡೀಪುರ: ಕಾಡಾನೆ ಜತೆ ಸೆಲ್ಫಿಗೆ ಹೋಗಿ ದಾಳಿಗೊಳಗಾಗಿದ್ದ ವ್ಯಕ್ತಿಗೆ 25 ಸಾವಿರ ರೂ.… ವಿಶ್ವ ವಿಖ್ಯಾತ ಮೈಸೂರು ದಸರಾ: ಗಜಪಡೆಯ ತೂಕ ಪರೀಕ್ಷೆ; ಯಾರ್ಯಾರು, ಎಷ್ಟೆಷ್ಟು ಕೆಜಿ?

ಇತ್ತೀಚಿನ ಸುದ್ದಿ

ಹೆಸರಾಂತ ಕ್ರೀಡಾ ಅಂಕಣಕಾರ ಜಗದೀಶ್‌ಚಂದ್ರ ಅಂಚನ್ ಗೆ ‘ಕರ್ನಾಟಕ ಕಲಾಶ್ರೀ’ ರಾಜ್ಯ ಪ್ರಶಸ್ತಿ: ತುಮಕೂರಿನಲ್ಲಿ ಪ್ರದಾನ

13/04/2024, 00:37

ತುಮಕೂರು(reporterkarnataka.com): ಬೆಂಗಳೂರಿನ ಜ್ಞಾನ ಮಂದಾರ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಅಕಾಡೆಮಿ ವತಿಯಿಂದ ಹೆಸರಾಂತ ಕ್ರೀಡಾ ಅಂಕಣಕಾರ, ಮಂಗಳೂರಿನ ಎಸ್‌ಸಿಡಿಸಿಸಿ ಕೇಂದ್ರ ಕಚೇರಿ ಉದ್ಯೋಗಿಯಾದ ಎಸ್. ಜಗದೀಶ್‌ಚಂದ್ರ ಅಂಚನ್ ಅವರಿಗೆ ‘ಕರ್ನಾಟಕ ಕಲಾಶ್ರೀ’ ರಾಜ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ತುಮಕೂರಿನಲ್ಲಿ ನಡೆದ ಕನ್ನಡ ಕಲಾ ಪ್ರತಿಭೋತ್ಸವ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗಿದೆ.
ಕಳೆದ ಮೂರು ದಶಕಗಳಿಂದ ಕ್ರೀಡಾ ಲೇಖನಗಳ ಮೂಲಕ ಗುರುತಿಸಿಕೊಂಡಿರುವ ಜಗದೀಶ್ ಅಂಚನ್, ಇದುವರೆಗೂ ಸುಮಾರು 5 ಸಾವಿರಕ್ಕೂ ಹೆಚ್ಚು ಕ್ರೀಡಾ ಲೇಖನಗಳನ್ನು ಬರೆದಿದ್ದಾರೆ. ರಾಜ್ಯದ ವಿವಿಧ ಪತ್ರಿಕೆಗಳಲ್ಲಿ ಇವರ ಅಂಕಣಗಳು ಪ್ರಕಟಗೊಂಡಿವೆ. ಮಂಗಳೂರಿನ ಎಸ್‌ಸಿಡಿಸಿಸಿ ಕೇಂದ್ರ ಕಚೇರಿ ಉದ್ಯೋಗಿಯಾಗಿರುವ ಜಗದೀಶ್ ಚಂದ್ರ ಅಂಚನ್ ಹಲವು ಸಂಘ ಸಂಸ್ಥೆಗಳಿಂದ ಗೌರವಿಸಲ್ಪಟ್ಟಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು