5:26 AM Tuesday28 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ: ರೈತರ ನೂರಾರು ಟ್ರಾನ್ಸಫಾರ್ಮಗಳು ಕೃಷ್ಣಾ ನದಿ ಪ್ರವಾಹದಲ್ಲಿ ಮುಳುಗಡೆ

26/07/2021, 19:12

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕೃಷ್ಣಾ ನದಿಯಲ್ಲಿ ದಿನದಿಂದ ದಿನ ಪ್ರವಾಹ ಹೆಚ್ಚು ಆಗುತ್ತಿರುವುದರಿಂದ ಕೃಷ್ಣಾ ನದಿ ಪಕ್ಕದಲ್ಲಿರುವ ರೈತರ ನೂರಾರು ಟ್ರಾನ್ಸಫಾರ್ಮಗಳು ನೀರಿನಲ್ಲಿ ಮುಳುಗಿವೆ. ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಿಇದಕ್ಕೆ ಕಾರಣವಾಗಿದೆ.


ಸ್ಥಳೀಯ ಶಾಸಕರು ಜನರ ಕಷ್ಟಕ್ಕೆ ಸ್ಪಂದಿಸುವ ಬದಲು ಅವರು ರಾಜ್ಯ ಪ್ರವಾಸದಲ್ಲೇ ಬ್ಯುಸಿಯಾಗಿರುತ್ತಾರೆ. ತಾಲೂಕು ಆಡಳಿತವು ಕುಂಟು ನೆಪ ಹೇಳಿಕೊಂಡು ಜನಸಾಮಾನ್ಯರ ನಿರ್ಲಕ್ಷ ವಹಿಸುತ್ತಿದೆ. ಒಟ್ಟಿನಲ್ಲಿ ಜನಸಾಮಾನ್ಯರ ಕಷ್ಟವನ್ನು ಕೇಳುವವರೇ ಇಲ್ಲ ಎನ್ನುವ ಪರಿಸ್ಥಿತಿ ನಿರ್ಮಾಣವಾಗಿದೆ.

 

ಇತ್ತೀಚಿನ ಸುದ್ದಿ

ಜಾಹೀರಾತು