8:47 AM Friday17 - July 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ | ಬೇತ್ರಿ ಸೇತುವೆ ಮೇಲಿಂದ ಯುವತಿಯ ಕಾವೇರಿ ನದಿಗೆ ತಳ್ಳಿ ಕೊಲೆಗೆ… ಬೆಂಗಳೂರಿನಲ್ಲಿ ಘೋರ ದುರಂತ: ಹೋಟೆಲ್ ಲಿಫ್ಟ್ ನಲ್ಲಿ ತಲೆ ಸಿಲುಕಿ ಧಾರವಾಡ ಯುವಕ… ಮೂಡಿಗೆರೆ ಕಾಂಗ್ರೆಸ್ ನಲ್ಲಿ ಶೀತಲ ಸಮರ: ಚಿಕ್ಕಮಗಳೂರಿನಲ್ಲಿ ಭಿನ್ನಮತೀಯರ ಸಭೆ; ಶಾಸಕಿ ನಯನಾ… ಬಿಎಂಟಿಸಿ ಕಂಡಕ್ಟರ್ ಟಿಕೆಟ್ ಬ್ಯಾಗ್ ಕದ್ದ ಚಾಲಾಕಿ ಮಹಿಳೆ!: ನೋಡೋಕೆ ಸೈಲೆಂಟು, ಮಾಡಿದ… ಧರ್ಮಸ್ಥಳ ಪ್ರಕರಣ: ಎಸ್ ಐಟಿಯಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಕೆ ಬೆಂಗಳೂರು: ಮಹಿಳೆ ಜತೆ ಅಸಭ್ಯ ವರ್ತನೆ; ಡೆಲಿವರಿ ಬಾಯ್ ಬಂಧನ *ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ

ಇತ್ತೀಚಿನ ಸುದ್ದಿ

ಹಿರ್ಗಾನ ನೆಲ್ಲಿಕಟ್ಟೆ ಬಳಿ ಟಾಟಾ ಏಸ್ ಮತ್ತು ಬೈಕ್ ಡಿಕ್ಕಿ:  ಇಬ್ಬರು ಸವಾರರಿಗೆ ಗಂಭೀರ ಗಾಯ

05/06/2022, 13:06

ಕಾರ್ಕಳ(reporterkarnataka.com): ಕಾರ್ಕಳ ತಾಲೂಕಿನ ಹಿರ್ಗಾನ  ನೆಲ್ಲಿಕಟ್ಟೆ ಕೊತ್ತಲಿಗೆ ಎಂಬಲ್ಲಿ ರಸ್ತೆಯ ತಿರುವಿನಲ್ಲಿ  ಟಾಟಾ ಏಸ್ ಹಾಗೂ ಬೈಕ್ ನಡುವೆ ನಡೆದ ಅಪಘಾತ ಇಬ್ಬರು ಬೈಕ್ ಸವಾರರು ಗಂಭೀರ ಗಾಯಗೊಂಡಿದ್ದಾರೆ.

ಕಾರ್ಕಳದಿಂದ ಅಜೆಕಾರು ಕಡೆಗೆ ವೇಗವಾಗಿ ಬರುತ್ತಿದ್ದ ಬೈಕ್ , ನೆಲ್ಲಿಕಟ್ಟೆ ಕೊತ್ತಲಿಗೆ ಕಡೆಗೆ ಸಾಗುತ್ತಿದ್ದ ಟಾಟ ಏಸ್ ಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಸವಾರರು ರಸ್ತೆ ಬದಿಯಲ್ಲಿ ಅಳವಡಿಸಿದ್ದ ಮೈಲಿಗಲ್ಲಿಗೆ ಬಡಿದಿದ್ದಾರೆ ಎನ್ನಲಾಗಿದೆ.  ಈ ತಿರುವಿನಲ್ಲಿ ಅನೇಕ ರಸ್ತೆಯ ಅಗಲಿಕರಣ ಗೊಳಿಸಿದ್ದರು ಮತ್ತೆ ಅಪಘಾತಗಳು ಸಂಭವಿಸುತ್ತಿದ್ದು ಸ್ಥಳಿಯರ ನಿದ್ದೆಗೆಡಿಸಿದೆ.   

ರಸ್ತೆಗೆ ಹಂಪ್ಸ್ ಅಳವಡಿಸಬೇಕೆಂದು ಸ್ಥಳಿಯರು ಅಗ್ರಹಿಸಿದ್ದಾರೆ.

ಇಬ್ಬರು ಸವಾರರು  ಅಜೆಕಾರಿನವರೆಂದು ತಿಳಿದು ಬಂದಿದ್ದು , ಟಾಟಾ ಏಸ್ ಸ್ಥಳೀಯರಿಗೆ ಸೇರಿದ್ದು ಎನ್ನಲಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು