8:23 PM Sunday19 - July 2026
ಬ್ರೇಕಿಂಗ್ ನ್ಯೂಸ್
Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ… ಬಂಟ್ವಾಳ, ಬಾದಾಮಿ ಸಹಿತ ರಾಜ್ಯದ 4 ರೈಲು ನಿಲ್ದಾಣಗಳಿಗೆ ನ್ಯೂ ಲುಕ್: ಏರ್‌ಪೋರ್ಟ್… ಕೊಡಗಿನಲ್ಲಿ ಅಕ್ರಮ ಬೇಟೆಗಾರರ ಮೇಲೆ ಅರಣ್ಯ ಇಲಾಖೆ ಗುಂಡೇಟು: ಮಾಲು ಸಮೇತ ಇಬ್ಬರು… ವಿರಾಜಪೇಟೆ | ಬೇತ್ರಿ ಸೇತುವೆ ಮೇಲಿಂದ ಯುವತಿಯ ಕಾವೇರಿ ನದಿಗೆ ತಳ್ಳಿ ಕೊಲೆಗೆ… ಬೆಂಗಳೂರಿನಲ್ಲಿ ಘೋರ ದುರಂತ: ಹೋಟೆಲ್ ಲಿಫ್ಟ್ ನಲ್ಲಿ ತಲೆ ಸಿಲುಕಿ ಧಾರವಾಡ ಯುವಕ… ಮೂಡಿಗೆರೆ ಕಾಂಗ್ರೆಸ್ ನಲ್ಲಿ ಶೀತಲ ಸಮರ: ಚಿಕ್ಕಮಗಳೂರಿನಲ್ಲಿ ಭಿನ್ನಮತೀಯರ ಸಭೆ; ಶಾಸಕಿ ನಯನಾ… ಬಿಎಂಟಿಸಿ ಕಂಡಕ್ಟರ್ ಟಿಕೆಟ್ ಬ್ಯಾಗ್ ಕದ್ದ ಚಾಲಾಕಿ ಮಹಿಳೆ!: ನೋಡೋಕೆ ಸೈಲೆಂಟು, ಮಾಡಿದ…

ಇತ್ತೀಚಿನ ಸುದ್ದಿ

ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಹೈಕಮಾಂಡ್ ನಡೆ ನಿಗೂಢ: ಸಚಿವ ಎಚ್. ಸಿ. ಮಹದೇವಪ್ಪ

14/10/2025, 10:12

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಹೈಕಮಾಂಡ್ ಗೆ ಬಿಟ್ಟಂತ ವಿಚಾರ, ಅವರ ನಡೆ ನಿಗೂಢವಾಗಿದೆ ಎಂದು ಸಚಿವ ಹೆಚ್. ಸಿ ಮಹದೇವಪ್ಪ ತಿಳಿಸಿದ್ದಾರೆ.
ಮಡಿಕೇರಿಯಲ್ಲಿ ಮಾತನಾಡಿದ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದಿನಂತೆ ಔತಣಕೂಟ ಕರೆದಿದ್ದಾರೆ ಅದರಲ್ಲಿ ಏನೂ ವಿಶೇಷ ಇಲ್ಲ ಎಂದರು. ಇನ್ನು ಮಾಜಿ ಸಂಸದ ಹಾಗೂ ಸಚಿವ ಶ್ರೀರಾಮುಲು ಮುಖ್ಯಮಂತ್ರಿ ಬದಲಾಗುತ್ತಾರೆ ಎಂದು ನೀಡಿದ ಹೇಳಿಕೆ ಪ್ರತಿಕ್ರಿಯೆ ನೀಡಿದ ಅವರು ಬಿಜೆಪಿ ನಲ್ಲಿ ಇರುವ ಶ್ರೀರಾಮುಲು ಅವರಿಗೆ ಕಾಂಗ್ರೆಸ್ ಬಗ್ಗೆ ಚಿಂತೆ ಬೇಡ, ಇಟ್ ಇಸ್ ನನ್ ಆಫ್ ಹಿಸ್ ಬಿಸಿನೆಸ್ ಎಂದು ಖಾರವಾಗಿ ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು