1:10 PM Thursday30 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಹೈ ಮಾಸ್ಕ್ ದೀಪ ಖರೀದಿಯಲ್ಲಿ ತಾಪಂ ಇಒ ಭಾರಿ ಅವ್ಯವಹಾರ: 3 ಪಟ್ಟು ಜಾಸ್ತಿ ತೆತ್ತು ಖರೀದಿ ಆರೋಪ

01/08/2021, 08:20

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ

info.reporterkarnataka@gmail.com

ನಾಗಮಂಗಲ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು ಹೈ ಮಾಸ್ಕ್ ಖರೀದಿಯಲ್ಲಿ ಅವ್ಯವಹಾರ ಮಾಡಿದ್ದು ಸಂಬಂಧಪಟ್ಟ ದಾಖಲೆ ನೀಡಲು ಮೀನಮೇಷ ಮಾಡುತ್ತಿದ್ದಾರೆ. ಕೂಡಲೇ ತನಿಖೆ ಮಾಡಬೇಕೆಂದು ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ

ಎನ್. ಜೆ  ರಾಜೇಶ್ ಆರೋಪಿಸಿದ್ದಾರೆ.

ನಾಗಮಂಗಲದ ಕಾರ್ಯನಿರತ ಸಂಘದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,

ನಾಗಮಂಗಲ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು  ಹೈ ಮಾಸ್ಕ್ ಖರೀದಿಯಲ್ಲಿ ಮೂರು ಪಟ್ಟು ಬೆಲೆ ನಮೂದಿಸಿ ಖರೀದಿ ಮಾಡಿರುವುದು ಕಂಡುಬಂದಿದೆ. ಈ ಬಗ್ಗೆ ಮಾಹಿತಿ ಕೇಳಿದರೆ ಯಾವುದೇ ಪ್ರತಿಕ್ರಿಯೆ ನೀಡದಿರುವುದು ಅನುಮಾನಾಸ್ಪದವಾಗಿದೆ ಎಂದು ಹೇಳಿದರು.

2020 -21 ನೇ ಸಾಲಿನ ಹೆಚ್ಚುವರಿ ಸಂಯುಕ್ತ ಅನುದಾನ 32.25 ಲಕ್ಷದ ಯೋಜನೆಯಲ್ಲಿ ಖರೀದಿ ಇತರೆ ಯೋಜನೆಗಳಲ್ಲಿಯೂ ಮಾಡಿರುವ ಹೈ ಮಾಸ್ಕ್ ದೀಪಗಳು ಅವ್ಯವಹಾರವಾಗಿದೆ ಹಾಗೂ ದೀಪ ಖರೀದಿ ಮಾಡಿ ಸಂಬಂಧಪಟ್ಟ ಪಂಚಾಯಿತಿಗಳಿಗೆ ಹಸ್ತಾಂತರ  ಮಾಡಬೇಕಾಗಿದ್ದು ಆದರೆ ಯಾವುದೇ ದಾಖಲೆಗಳು ನೀಡಿಲ್ಲವೆಂದು ತಿಳಿದು ಬಂದಿದೆ ಕೂಡಲೇ ಯೋಜನೆಯ ಬಗ್ಗೆ ಪೂರ್ಣ ತನಿಖೆ ಮಾಡಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ತುಪ್ಪದ ಮಡ ಗ್ರಾಮ ಪಂಚಾಯಿತಿ ಸದಸ್ಯರಾದ ಹರೀಶ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು