4:11 AM Tuesday11 - November 2025
ಬ್ರೇಕಿಂಗ್ ನ್ಯೂಸ್
ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ… ಕೇಂದ್ರ ಸರ್ಕಾರದ ಸಾಲ ಕೊಡಿಸುವುದಾಗಿ ಮಹಿಳೆಯರಿಗೆ ಲಕ್ಷಕ್ಕೂ ಅಧಿಕ ವಂಚನೆ: ಮಡಿಕೇರಿ ನಿವಾಸಿ… Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ… ಸದ್ಯದಲ್ಲಿ ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ ಕಬ್ಬು ಬೆಳೆಗಾರರ ಕಿವಿಗೆ ಹೂವು ಇಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಿಗೆ ಸಿಎಂ ಪತ್ರ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಇತ್ತೀಚಿನ ಸುದ್ದಿ

ಹೀಗೊಂದು ಕೋಮು ಸೌಹಾರ್ದತೆ: ಹಿಂದೂ ಕುಂಭಾಭಿಷೇಕಕ್ಕೆ ಮಸೀದಿಯಿಂದ ಶುಭ ಹಾರೈಕೆಯ ಫ್ಲೆಕ್ಸ್!

15/04/2022, 16:01

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಪ್ಪ ತಾಲೂಕಿನ ಜಯಪುರದ ಬದ್ರಿಯಾ ಜುಮ್ಮಾ ಮಸೀದಿ ವತಿಯಿಂದ ಮಸೀದಿ ಆವರಣದಲ್ಲಿಯೇ ಹಿಂದೂಗಳ ಕುಂಭಾಭಿಷೇಕ್ಕೆ ಶುಭ ಹಾರೈಸುವ ಫ್ಲೆಕ್ಸ್ ಹಾಕಲಾಗಿದೆ.


ಹರಿಹರಪುರದಲ್ಲಿ ನಡೆಯುತ್ತಿರುವ ಆದಿ ಶಂಕರಾಚಾರ್ಯ ಮಹಾ ಕುಂಬಾಭಿಷೇಕಕ್ಕೆ ಶುಭ ಕೋರಿ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ಅವರ ಫೋಟೋ ಹಾಕಿದ ಮುಸ್ಲಿಂ ಬಾಂಧವರು ಫ್ಲೆಕ್ಸ್ ಹಾಕಿದ್ದಾರೆ. ಹಿಂದೂ-ಮುಸ್ಲಿಂ ಸೌಹಾರ್ದತೆಗೆ ಮುಸ್ಲಿಂ ಸಮುದಾಯ ತೆಗೆದುಕೊಂಡ ಕ್ರಮ ಎಲ್ಲೆಡೆ ಮೆಚ್ಚುಗೆಗೆ ಕಾರಣವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು