4:08 AM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಹೀಗೊಂದು ಕೋಮು ಸೌಹಾರ್ದತೆ: ಹಿಂದೂ ಕುಂಭಾಭಿಷೇಕಕ್ಕೆ ಮಸೀದಿಯಿಂದ ಶುಭ ಹಾರೈಕೆಯ ಫ್ಲೆಕ್ಸ್!

15/04/2022, 16:01

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಪ್ಪ ತಾಲೂಕಿನ ಜಯಪುರದ ಬದ್ರಿಯಾ ಜುಮ್ಮಾ ಮಸೀದಿ ವತಿಯಿಂದ ಮಸೀದಿ ಆವರಣದಲ್ಲಿಯೇ ಹಿಂದೂಗಳ ಕುಂಭಾಭಿಷೇಕ್ಕೆ ಶುಭ ಹಾರೈಸುವ ಫ್ಲೆಕ್ಸ್ ಹಾಕಲಾಗಿದೆ.


ಹರಿಹರಪುರದಲ್ಲಿ ನಡೆಯುತ್ತಿರುವ ಆದಿ ಶಂಕರಾಚಾರ್ಯ ಮಹಾ ಕುಂಬಾಭಿಷೇಕಕ್ಕೆ ಶುಭ ಕೋರಿ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ಅವರ ಫೋಟೋ ಹಾಕಿದ ಮುಸ್ಲಿಂ ಬಾಂಧವರು ಫ್ಲೆಕ್ಸ್ ಹಾಕಿದ್ದಾರೆ. ಹಿಂದೂ-ಮುಸ್ಲಿಂ ಸೌಹಾರ್ದತೆಗೆ ಮುಸ್ಲಿಂ ಸಮುದಾಯ ತೆಗೆದುಕೊಂಡ ಕ್ರಮ ಎಲ್ಲೆಡೆ ಮೆಚ್ಚುಗೆಗೆ ಕಾರಣವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು