6:56 PM Tuesday22 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಹಿಜಾಬ್ ಪ್ರಕರಣ: ಹೈಕೋರ್ಟ್ ಏಕ ಸದಸ್ಯ ಪೀಠದಿಂದ ವಿಸ್ತೃತ ಪೀಠಕ್ಕೆ ವರ್ಗಾವಣೆ

09/02/2022, 21:50

ಬೆಂಗಳೂರು(reporterkarnataka.com): ರಾಜ್ಯದಲ್ಲಿ ಹಿಜಾಬ್ ವಿವಾದ ಹಿನ್ನಲೆ, ಹಿಜಾಬ್ ಧರಿಸಿ ಕಾಲೇಜಿಗೆ ಅನುಮತಿ ಕೋರಿ ಮುಸ್ಲಿಂ ವಿದ್ಯಾರ್ಥಿನಿಯರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ರಾಜ್ಯ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಗಳಿಗೆ ವರ್ಗಾವಣೆ ಮಾಡಲಾಗಿದೆ.

ಹಿಜಾಬ್ ವಿವಾದ ಪ್ರಕರಣವನ್ನು ಮಂಗಳವಾರ (ಜ.8)ದಿಂದ ಇಂದು ಮಧ್ಯಾಹ್ನದವರೆಗೆ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಮೂರ್ತಿ ಕೃಷ್ಣ ದೀಕ್ಷಿತ್ ನೇತೃತ್ವದ ಏಕಸದಸ್ಯ ಪೀಠವು ಈ ನಿರ್ಧಾರ ತೆಗೆದುಕೊಂಡಿದೆ.

ಹಿಜಾಬ್ ಪ್ರಕರಣವು ವಿಸ್ತೃತ ಪೀಠದ ವಿಚಾರಣೆಗೆ ಯೋಗ್ಯವಾಗಿದ್ದು, ಈ ಬಗ್ಗೆ ಮುಖ್ಯ ನ್ಯಾಯಮೂರ್ತಿ ನಿರ್ಧಾರ ತೆಗೆದುಕೊಳ್ಳಲಿ ಎಂದು ನ್ಯಾಯಾಮೂರ್ತಿ ಕೃಷ್ಣ ದೀಕ್ಷಿತ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು