8:54 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಹಿಜಾಬ್ ಪ್ರಕರಣ: ಹೈಕೋರ್ಟ್ ಏಕ ಸದಸ್ಯ ಪೀಠದಿಂದ ವಿಸ್ತೃತ ಪೀಠಕ್ಕೆ ವರ್ಗಾವಣೆ

09/02/2022, 21:50

ಬೆಂಗಳೂರು(reporterkarnataka.com): ರಾಜ್ಯದಲ್ಲಿ ಹಿಜಾಬ್ ವಿವಾದ ಹಿನ್ನಲೆ, ಹಿಜಾಬ್ ಧರಿಸಿ ಕಾಲೇಜಿಗೆ ಅನುಮತಿ ಕೋರಿ ಮುಸ್ಲಿಂ ವಿದ್ಯಾರ್ಥಿನಿಯರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ರಾಜ್ಯ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಗಳಿಗೆ ವರ್ಗಾವಣೆ ಮಾಡಲಾಗಿದೆ.

ಹಿಜಾಬ್ ವಿವಾದ ಪ್ರಕರಣವನ್ನು ಮಂಗಳವಾರ (ಜ.8)ದಿಂದ ಇಂದು ಮಧ್ಯಾಹ್ನದವರೆಗೆ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಮೂರ್ತಿ ಕೃಷ್ಣ ದೀಕ್ಷಿತ್ ನೇತೃತ್ವದ ಏಕಸದಸ್ಯ ಪೀಠವು ಈ ನಿರ್ಧಾರ ತೆಗೆದುಕೊಂಡಿದೆ.

ಹಿಜಾಬ್ ಪ್ರಕರಣವು ವಿಸ್ತೃತ ಪೀಠದ ವಿಚಾರಣೆಗೆ ಯೋಗ್ಯವಾಗಿದ್ದು, ಈ ಬಗ್ಗೆ ಮುಖ್ಯ ನ್ಯಾಯಮೂರ್ತಿ ನಿರ್ಧಾರ ತೆಗೆದುಕೊಳ್ಳಲಿ ಎಂದು ನ್ಯಾಯಾಮೂರ್ತಿ ಕೃಷ್ಣ ದೀಕ್ಷಿತ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು