2:09 AM Thursday28 - August 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ – ವಿರಾಜಪೇಟೆ ಮುಖ್ಯರಸ್ತೆಯ ಮೇಕೇರಿ ಬಳಿ ಮಣ್ಣು ಕುಸಿತ: ವಾಹನ ಸಂಚಾರ… ಅ. 9ರಿಂದ 23ರವರೆಗೆ ಹಾಸನಾಂಬೆ ಉತ್ಸವ; ಈ ಬಾರಿ ದೇವಿ ದರ್ಶನ ನಿಯಮ… ಜಾತ್ಯತೀತತೆಯ ಸಂಕೇತವಾಗಿರುವ ನಾಡ ಹಬ್ಬ, ಧಾರ್ಮಿಕವಲ್ಲ: ಡಾ. ಪುರುಷೋತ್ತಮ ಬಿಳಿಮಲೆ Bangalore | ಪರಿಶಿಷ್ಟ ಜಾತಿ/ ಪಂಗಡ ದೌರ್ಜನ್ಯ ತಡೆ ಕಾಯ್ದೆ ಕಟ್ಟುನಿಟ್ಟಿನಲ್ಲಿ ಜಾರಿಗೊಳಿಸಿ:… Kodagu | ಸಿದ್ದಾಪುರ: ಕರಡಿಗೋಡು ವಂದನಾಪುರ ಎಸ್ಟೇಟ್ ಮನೆ ಆವರಣದಲ್ಲಿ ಕಾಡಾನೆಗಳ ದಾoಧಲೆ ಡಿಸ್ಕಸ್ ಥ್ರೋ ವೇಳೆ ಅವಘಡ: ವಿದ್ಯಾರ್ಥಿ ಗಂಭೀರ: ಮಂಗಳೂರು ಆಸ್ಪತ್ರೆಗೆ ದಾಖಲು ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಅಭಿವೃದ್ಧಿಗೆ ಒತ್ತು ನೀಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ನೇಹಿತನ ಆಟೋ ತರಲು ಹೋಗಿದ್ದ ಚಾಲಕ ಅಪಘಾತದಲ್ಲಿ ದುರ್ಮರಣ: ಕಾರು ಡಿಕ್ಕಿ ಹೊಡೆದು… ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣ: ಸುಜಾತ ಭಟ್ ದೂರು ಎಸ್ಐಟಿಗೆ… ಕುಶಾಲನಗರ: ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೇಹಳ್ಳಿ ಪೊಲೀಸ್ ವಶಕ್ಕೆ

ಇತ್ತೀಚಿನ ಸುದ್ದಿ

ಹಿಜಾಬ್: ಸರಕಾರದ ಆದೇಶ ಎತ್ತಿ ಹಿಡಿದ ರಾಜ್ಯ ಹೈಕೋರ್ಟ್; ರಿಟ್ ಅರ್ಜಿ ವಜಾ

15/03/2022, 11:23

ಬೆಂಗಳೂರು(reporterkarnataka.com): ಶಾಲಾ-ಕಾಲೇಜುಗಳ ತರಗತಿಯಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಲು ರಾಜ್ಯ ಹೈಕೋರ್ಟ್ ನಿರಾಕರಿಸಿದೆ. ಹಿಜಾಬ್ ಧರಿಸುವುದು ಇಸ್ಲಾಂ ನ ಅಗತ್ಯವಾದ ಧಾರ್ಮಿಕ ಆಚರಣೆಯಲ್ಲ. ಸರಕಾರದ ಆದೇಶ ಕಾನೂನುಬದ್ಧವಾಗಿದೆ ಎಂದು ಹೈಕೋರ್ಟ್ ತ್ರಿಸದಸ್ಯ ಪೀಠ ವ್ಯಾಖ್ಯಾನಿಸಿದೆ. ಹಿಜಾಬ್ ಗೆ ಅವಕಾಶ ನೀಡುವಂತಹ ರಿಟ್ ಅರ್ಜಿಯನ್ನು ವಜಾಗೊಳಿಸಿದೆ.

ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಮತ್ತು ನ್ಯಾಯಮೂರ್ತಿ ಜೆಎಂ ಖಾಜಿ ಅವರನ್ನೊಳಗೊಂಡ ಪೀಠವು ಹಿಜಾಬ್ ಅರ್ಜಿಯ ವಿಚಾರಣೆ ನಡೆಸಿ ಈ ತೀರ್ಪು ಪ್ರಕಟಿಸಿದೆ.

ಹಿರಿಯ ವಕೀಲ ದೇವದತ್ತ್ ಕಾಮತ್ ಅವರು ಕರ್ನಾಟಕ ಹೈಕೋರ್ಟ್ ನ  ಪೂರ್ಣ ಪೀಠದ ಮುಂದೆ ಮುಸ್ಲಿಂ ಹುಡುಗಿಯರ ಪರವಾಗಿ ತಮ್ಮ ವಾದಗಳನ್ನು ಮಂಡಿಸಿದ್ದರು. ಹಿಜಾಬ್ (ಹೆಡ್ ಸ್ಕಾರ್ಫ್) ಧರಿಸಿದ್ದಕ್ಕಾಗಿ ಸರ್ಕಾರಿ ಪಿಯು ಕಾಲೇಜಿನ ಪ್ರವೇಶವನ್ನು ನಿರಾಕರಿಸಿರುವ ಕ್ರಮವನ್ನು ಅವರು ಪ್ರಶ್ನಿಸಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು