4:47 AM Saturday12 - July 2025
ಬ್ರೇಕಿಂಗ್ ನ್ಯೂಸ್
ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.… New Delhi | ಮಿಸ್ ಯೂನಿವರ್ಸ್ ಕರ್ನಾಟಕ ವಿಜೇತೆ ಚಿಕ್ಕಮಗಳೂರಿನ ವಂಶಿ ಮುಖ್ಯಮಂತ್ರಿ… Kodagu | ಕುಶಾಲನಗರ-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಡಿಕ್ಕಿ ಹೊಡೆದು ವ್ಯಕ್ತಿ ಸಾವು ಮಂಗಳೂರಿನ ಪೆಟ್ರೋಲಿಯಂ ಕಂಪನಿಗಳ ಸಂಬಂಧಿತ ದುರಂತ ನಿರ್ವಹಣೆಗೆ ಅಗ್ನಿಶಾಮಕ ಇಲಾಖೆಯ ಸಶಕ್ತಗೊಳಿಸಲಾಗಿದೆ: ಗೃಹ…

ಇತ್ತೀಚಿನ ಸುದ್ದಿ

ಹಿಜಾಬ್:  ಶುಕ್ರವಾರ, ರಂಜಾನ್ ತಿಂಗಳಲ್ಲಿ ಧರಿಸಲು ಅನುಮತಿ ನೀಡಲು ಹೈಕೋರ್ಟ್ ಗೆ ಮತ್ತೆ ಅರ್ಜಿ

18/02/2022, 12:34

ಬೆಂಗಳೂರು(reporterkarnataka.com)

ಹಿಜಾಬ್ ಕುರಿತು ಹೈಕೋರ್ಟ್  ಮಧ್ಯಂತರ ಆದೇಶ ನಡುವೆ ಶುಕ್ರವಾರ ಮತ್ತು ಪವಿತ್ರ ರಂಜಾನ್ ತಿಂಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಬೇಕೆಂದು ಕರ್ನಾಟಕ ಹೈಕೋರ್ಟ್ ನಲ್ಲಿ ಹೊಸ ಅರ್ಜಿ ಸಲ್ಲಿಸಲಾಗಿದೆ.

ಅರ್ಜಿದಾರ ಡಾ.ವಿನೋದ್ ಕುಲಕರ್ಣಿ, ಮಧ್ಯಂತರ ಆದೇಶದ ಭಾಗವಾಗಿ ಮುಸ್ಲಿಂ ಹುಡುಗಿಯರು ಕನಿಷ್ಠ ಶುಕ್ರವಾರ ಹಿಜಾಬ್ ಧರಿಸಲು ಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ. ಶುಕ್ರವಾರ ಮುಸ್ಲಿಮರಿಗೆ ಅತ್ಯಂತ ಮಂಗಳಕರ ದಿನವಾದ ಸಮಯದಲ್ಲಿ ಹಾಗೂ ರಂಜಾನ್ ತಿಂಗಳಲ್ಲಿ ಹಿಜಾಬ್‌ ಧರಿಸಲು ಅವಕಾಶ ಮಾಡಿ ಆದೇಶ ಹೊರಡಿಸಬೇಕು ಎಂದು ಮನವಿ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ಇನ್ನು ಹೈಕೋರ್ಟ್ ಅಂತಿಮವಾಗಿ ತೀರ್ಪು ನೀಡುವವರೆಗೂ ಈ ಶಾಲಾ-ಕಾಲೇಜುಗಳಲ್ಲಿ ಹಿಜಾಬ್‌ ಅಥವಾ ಕೇಸರಿ ಶಾಲುಗಳನ್ನು ಧರಿಸುವಂತಿಲ್ಲ ಎಂದು ಹೈಕೋರ್ಟ್ ಮಧ್ಯಂತರ ತೀರ್ಪಿನಲ್ಲಿ ಹೇಳಿದೆ.

ಇತ್ತೀಚಿನ ಸುದ್ದಿ

ಜಾಹೀರಾತು