4:23 AM Wednesday19 - November 2025
ಬ್ರೇಕಿಂಗ್ ನ್ಯೂಸ್
ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ ಕೊಡಗಿನ ಪ್ರಮುಖ ಹಬ್ಬ ಪುತ್ತರಿಗೆ ದಿನಾಂಕ ನಿಗದಿ: ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ… ಕೊಡಗಿನಲ್ಲಿ ಹೆಚ್ಚಾಗುತ್ತಿರುವ ಬೀದಿ ನಾಯಿ ಹಾವಳಿ ತಡೆಗೆ ಜಿಲ್ಲಾಡಳಿತ ಕ್ರಮ: ಶ್ವಾನಗಳ ಸ್ಥಳಾಂತರಕ್ಕಾಗಿ… Mandya | ಶಿವನಸಮುದ್ರ: 4 ದಿನಗಳಿಂದ ನಾಲೆಯಲ್ಲಿ ಸಿಲುಕಿದ್ದ ಮರಿಯಾನೆಯ ರಕ್ಷಣೆ Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ… Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ:… ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌…

ಇತ್ತೀಚಿನ ಸುದ್ದಿ

ಹಿಜಾಬ್ ವಿವಾದ: ಫೆ. 16ರ ವರೆಗೆ ವಿವಿ,ಪದವಿ ಕಾಲೇಜುಗಳಿಗೆ ರಜೆ ಘೋಷಣೆ; ಮತ್ತೆ ಆನ್ ಲೈನ್ ತರಗತಿ

12/02/2022, 08:29

ಬೆಂಗಳೂರು(reporterkarnataka.com);

ಹಿಜಾಬ್ ವಿವಾದ ಹಿನ್ನೆಲೆ ಈಗಾಗಲೇ ರಜೆ ಘೋಷಿಸಿರುವ ವಿಶ್ವವಿದ್ಯಾಲಯ ಮತ್ತು ಪದವಿ ಕಾಲೇಜುಗಳಿಗೆ ಫೆ. 16 ರ ವರೆಗೆ ರಜೆಯನ್ನು ವಿಸ್ತರಣೆ ಮಾಡುವಂತೆ ಉನ್ನತ ಶಿಕ್ಷಣ ಇಲಾಖೆ ಆದೇಶ ನೀಡಿದೆ.

ಈ ಕುರಿತು ಆದೇಶ ಹೊರಡಿರುವ ಇಲಾಖೆ, ಸಕಾರಿ- ಅನುದಾನಿತ-ಖಾಸಗಿ ಪದವಿ ಕಾಲೇಜಿಗಳಿಗೆ ರಜೆ ಘೋಷಣೆ ಮಾಡಿದೆ. ಆದರೆ ನಿಗದಿಯಾಗಿರುವ ಪರೀಕ್ಷೆಗಳು ನಡೆಯಲಿದೆ ಎಂದು ತಿಳಿಸಿದೆ. ಮತ್ತು ಎಲ್ಲಾ ತರಗತಿಗಳು ಆನ್ ಲೈನ್ ಮೂಲಕ ನಡೆಸಲು ಸೂಚಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು