9:59 PM Monday28 - July 2025
ಬ್ರೇಕಿಂಗ್ ನ್ಯೂಸ್
ಬಾಳೆಬೈಲು – ಕುರುವಳ್ಳಿ ಬೈಪಾಸ್ ರಸ್ತೆಯಲ್ಲಿ ಕುಸಿಯುತ್ತಿರುವ ಗುಡ್ಡ: ಬ್ಯಾರಿಕೆಡ್ ಹಾಕಿರುವ ಪೊಲೀಸರು Shivamogga | ತೀರ್ಥಹಳ್ಳಿ: ಬೆಜ್ಜವಳ್ಳಿ ಸಮೀಪ ಸ್ಕೂಟಿಗೆ ಹಿಂಭಾಗದಿಂದ ಬಸ್ ಡಿಕ್ಕಿ; ಸವಾರ… ಮಡಿಕೇರಿ -ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ತಡರಾತ್ರಿ ಒಂಟಿ ಸಲಗ ಪ್ರತ್ಯಕ್ಷ: ಪ್ರಯಾಣಿಕರಲ್ಲಿ ಭೀತಿ ಗದಗ -ಬಂಕಾಪುರ ರಾಷ್ಟ್ರೀಯ ಹೆದ್ದಾರಿಗೆ ಗಡ್ಕರಿ ಭರವಸೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Koppa | ಬೃಹತ್ ಮರ ರಸ್ತೆಗೆ ಪತನ: ಜಯಪುರ- ಬಸರೀಕಟ್ಟೆ,- ಕಳಸ- ಹೊರನಾಡು… ಕೊಡಗಿನಲ್ಲಿ ಭಾರೀ ಮಳೆ: ತುಂಬಿ ತುಳುಕುತ್ತಿರುವ ಕಾವೇರಿ, ಕನ್ನಿಕೆ, ಸುಜ್ಜ್ಯತಿ ನದಿಗಳು; ತ್ರಿವೇಣಿ… ಕೊಡಗು: ಮಳೆ ಹಾನಿ ಪ್ರದೇಶಗಳಿಗೆ ಕಂದಾಯ ಸಚಿವ ಕೃಷ್ಣಬೈರೇ ಗೌಡ ಭೇಟಿ; ಪರಿಹಾರ… BJP Leader | ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ… ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ : ಸಿಎಂ… Mangaluru | ಸಂಸದ ತೇಜಸ್ವೀ ಸೂರ್ಯ ರಿಂದ ಲಾಲ್‌ಬಾಗ್‌ನಲ್ಲಿ ವೀಲ್‌ಚೇರ್ ಸ್ನೇಹಿ ಶೌಚಾಲಯ…

ಇತ್ತೀಚಿನ ಸುದ್ದಿ

ಬಾಳೆಬೈಲು – ಕುರುವಳ್ಳಿ ಬೈಪಾಸ್ ರಸ್ತೆಯಲ್ಲಿ ಕುಸಿಯುತ್ತಿರುವ ಗುಡ್ಡ: ಬ್ಯಾರಿಕೆಡ್ ಹಾಕಿರುವ ಪೊಲೀಸರು

28/07/2025, 18:31

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.ಕಂ

ಕುರುವಳ್ಳಿ – ಬಾಳೇಬೈಲಿನ ರಾಷ್ಟ್ರೀಯ ಹೆದ್ದಾರಿ 169ಎ ಮಾರ್ಗದಲ್ಲಿ ನಿರ್ಮಿಸಿರುವ 56 ಕೋಟಿ ರೂ .ವೆಚ್ಚದ ತುಂಗಾ ಸೇತುವೆಯ ಬೈಪಾಸ್ ರಸ್ತೆಯಲ್ಲಿ ಈಗ ಮತ್ತೊಮ್ಮೆ ಗುಡ್ಡ ಕುಸಿಯುತ್ತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು ಬ್ಯಾರಿಕೇಡ್ ಹಾಕಿದ್ದಾರೆ.


56 ಕೋಟಿ ವೆಚ್ಚದಲ್ಲಿ ಹೊಸ ತುಂಗಾ ಸೇತುವೆ ಹಾಗೂ ಬೈಪಾಸ್ ರಸ್ತೆ ನಿರ್ಮಿಸಲಾಗಿತ್ತು. ಈಗ ಅತಿಯಾದ ಮಳೆಯಿಂದ ಗುಡ್ಡ ಜರಿಯುತ್ತಿದ್ದ ಮುನ್ನೆಚ್ಚರಿಕೆಯಿಂದ ತೀರ್ಥಹಳ್ಳಿ ಪೊಲೀಸರು ಬ್ಯಾರಿಕೆಡ್ ಅಳವಡಿಕೆ ಮಾಡಿದ್ದಾರೆ. ಈಗಾಗಲೇ ವಾಹನಗಳು ಸಂಚರಿಸುತ್ತಿದ್ದರು ಸಹ ತೀವ್ರ ಮಟ್ಟದಲ್ಲಿ ಗುಡ್ಡ ಕುಸಿದರೆ ಬೈಪಾಸ್ ರಸ್ತೆ ಮತ್ತೊಮ್ಮೆ ನಿರ್ಬಂಧಿಸಬೇಕಾಗುತ್ತದೆ. ಕಳೆದ ವರ್ಷ ಎರಡು ಬಾರಿ ರಸ್ತೆ ಬಂದ್ ಮಾಡಲಾಗಿತ್ತು.
ಕಳೆದ ವರ್ಷ ಉದ್ಘಾಟನೆಗೊಂಡು ಕೆಲವೇ ತಿಂಗಳ ಒಳಗಾಗಿ ತಡೆಗೋಡೆ ಕುಸಿದು ಬಿದ್ದಿತ್ತು. ನಂತರ ಎತ್ತರದಲ್ಲಿ ತಡೆಗೋಡೆ ನಿರ್ಮಾಣ ಮಾಡಿ ಗುಡ್ಡ ಜರಿಯಾದಂತೆ ಮಾಡಲಾಗಿತ್ತು. ಆದರೆ ಈಗ ಮತ್ತೆ ಜರಿಯುತ್ತಿದೆ. ಪ್ರತಿ ವರ್ಷ ಗುಡ್ಡ ಕುಸಿಯುತ್ತಿದ್ದರೆ ಇಂಜಿನಿಯರ್ ಗಳು ಮಾಡಿದ ಕೆಲಸವಾದರೂ ಏನು? ಎಂಬುದೇ ಯಕ್ಷ ಪ್ರೆಶ್ನೆಯಾಗಿ ಉಳಿದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು