4:25 AM Sunday1 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಹಿಮಾಚಲ ಪ್ರದೇಶ: ಮನೆಗೆ ನುಗ್ಗಿ ಒಂಟಿಯಾಗಿದ್ದ ಬಾಲಕಿಯ ಕೊಲೆ; ಆರೋಪಿಯ ಬಂಧನ

09/04/2022, 12:16

ಶಿಮ್ಲಾ(reporterkarnataka.com): ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಅಂಬ್ ಉಪವಿಭಾಗದ ಪ್ರತಾಪನಗರ ಪ್ರದೇಶದ ನಿವಾಸಿಯಾಗಿದ್ದ 15 ವರ್ಷದ ವಿದ್ಯಾರ್ಥಿನಿಯ ಕೊಲೆಗೆ ಸಂಬಂಧಿಸಿದಂತೆ ಪೊಲೀಸರು ಅಂಬ್ ನಿವಾಸಿ ಆಸಿಫ್ ಮೊಹಮ್ಮದ್ (23) ಎಂಬಾತನನ್ನು ಬಂಧಿಸಿದ್ದಾರೆ. ನ್ಯೂಸ್ ಪೇಪರ್ ನ ಬಾಕಿ ಹಣ ವಸೂಲಿ ನೆಪದಲ್ಲಿ.ಏಪ್ರಿಲ್ 5 ರಂದು ಆಸಿಫ್ ಬಾಲಕಿ ಒಂಟಿಯಾಗಿದ್ದಾಗ ಆಕೆಯ ಮನೆಗೆ ನುಗ್ಗಿ ಆಕೆಯ ಮೇಲೆ ಬಲವಂತವಾಗಿ ಹಲ್ಲೆ ನಡೆಸಿದ್ದನು ಮತ್ತು ಬಾಲಕಿ ಆತನ ನಡೆಯನ್ನು ವಿರೋಧಿಸಿದಾಗ ಆರೋಪಿ ಪೇಪರ್ ಕಟರ್ ನಿಂದ ಆಕೆಯ ಕತ್ತು ಸೀಳಿದ್ದಾನೆ.

ಬಂಧನದ ನಂತರ, ವಿದ್ಯಾರ್ಥಿನಿ ಹತ್ಯೆ ಪ್ರಕರಣದಲ್ಲಿ ಸ್ಥಳೀಯ ಜನರ ಆಕ್ರೋಶ ಭುಗಿಲೆದ್ದಿದೆ ಮತ್ತು ಶುಕ್ರವಾರ ಆಂಬ್ ಪೊಲೀಸ್ ಠಾಣೆಯ ಹೊರಗೆ ನೂರಾರು ಜನರು ಜಮಾಯಿಸಿ ಆರೋಪಿಗಳನ್ನು ಗುಂಪಿಗೆ ಒಪ್ಪಿಸುವಂತೆ ಒತ್ತಾಯಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು