8:34 PM Tuesday21 - April 2026
ಬ್ರೇಕಿಂಗ್ ನ್ಯೂಸ್
ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ

ಇತ್ತೀಚಿನ ಸುದ್ದಿ

ಹಿಮಾಚಲ ಪ್ರದೇಶ: ಮನೆಗೆ ನುಗ್ಗಿ ಒಂಟಿಯಾಗಿದ್ದ ಬಾಲಕಿಯ ಕೊಲೆ; ಆರೋಪಿಯ ಬಂಧನ

09/04/2022, 12:16

ಶಿಮ್ಲಾ(reporterkarnataka.com): ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಅಂಬ್ ಉಪವಿಭಾಗದ ಪ್ರತಾಪನಗರ ಪ್ರದೇಶದ ನಿವಾಸಿಯಾಗಿದ್ದ 15 ವರ್ಷದ ವಿದ್ಯಾರ್ಥಿನಿಯ ಕೊಲೆಗೆ ಸಂಬಂಧಿಸಿದಂತೆ ಪೊಲೀಸರು ಅಂಬ್ ನಿವಾಸಿ ಆಸಿಫ್ ಮೊಹಮ್ಮದ್ (23) ಎಂಬಾತನನ್ನು ಬಂಧಿಸಿದ್ದಾರೆ. ನ್ಯೂಸ್ ಪೇಪರ್ ನ ಬಾಕಿ ಹಣ ವಸೂಲಿ ನೆಪದಲ್ಲಿ.ಏಪ್ರಿಲ್ 5 ರಂದು ಆಸಿಫ್ ಬಾಲಕಿ ಒಂಟಿಯಾಗಿದ್ದಾಗ ಆಕೆಯ ಮನೆಗೆ ನುಗ್ಗಿ ಆಕೆಯ ಮೇಲೆ ಬಲವಂತವಾಗಿ ಹಲ್ಲೆ ನಡೆಸಿದ್ದನು ಮತ್ತು ಬಾಲಕಿ ಆತನ ನಡೆಯನ್ನು ವಿರೋಧಿಸಿದಾಗ ಆರೋಪಿ ಪೇಪರ್ ಕಟರ್ ನಿಂದ ಆಕೆಯ ಕತ್ತು ಸೀಳಿದ್ದಾನೆ.

ಬಂಧನದ ನಂತರ, ವಿದ್ಯಾರ್ಥಿನಿ ಹತ್ಯೆ ಪ್ರಕರಣದಲ್ಲಿ ಸ್ಥಳೀಯ ಜನರ ಆಕ್ರೋಶ ಭುಗಿಲೆದ್ದಿದೆ ಮತ್ತು ಶುಕ್ರವಾರ ಆಂಬ್ ಪೊಲೀಸ್ ಠಾಣೆಯ ಹೊರಗೆ ನೂರಾರು ಜನರು ಜಮಾಯಿಸಿ ಆರೋಪಿಗಳನ್ನು ಗುಂಪಿಗೆ ಒಪ್ಪಿಸುವಂತೆ ಒತ್ತಾಯಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು