9:09 PM Thursday5 - March 2026
ಬ್ರೇಕಿಂಗ್ ನ್ಯೂಸ್
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ…

ಇತ್ತೀಚಿನ ಸುದ್ದಿ

ಹಿಂಸೆಗೆ ಎಂದೂ ಬೆಂಬಲವಿಲ್ಲ; ಕಂಗನಾಗೆ ಕಪಾಳಮೋಕ್ಷ ಮಾಡಿದ್ದ ಕುಲ್ವಿಂದರ್​ ಕೌರ್​ ಗೆ ನಾನು ಕೆಲಸ ಕೊಡುತ್ತೇನೆ: ಗಾಯಕ ವಿಶಾಲ್ ದದ್ಲಾನಿ

08/06/2024, 17:17

ಮುಂಬೈ(reporterkarnataka.com): ಹಿಂಸೆಯನ್ನು ನಾನು ಎಂದಿಗೂ ಬೆಂಬಲಿಸುವುದಿಲ್ಲ. ಆದರೆ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ಮಹಿಳಾ ಸಿಬ್ಬಂದಿಯ ಸಿಟ್ಟು ಏನು ಎಂಬುದು ನನಗೆ ಚೆನ್ನಾಗಿ ಅರ್ಥ ಆಗುತ್ತದೆ. ನಟಿ, ಸಂಸದೆ ಕಂಗನಾ ರಣಾವತ್​ ಅವರಿಗೆ ಕಪಾಳಮೋಕ್ಷ ಮಾಡಿ ಕೆಲಸ ಕಳೆದುಕೊಂಡ ಕೈಗಾರಿಕಾ ಭದ್ರತಾ ಪಡೆಯ ಮಹಿಳಾ ಸಿಬ್ಬಂದಿ ಕುಲ್ವಿಂದರ್​ ಕೌರ್​ ಅವರು ತಾನು ನೌಕರಿ ಕೊಡಿಸುವುದಾಗಿ ಜಯಪ್ರಿಯ ಗಾಯಕ, ಸಂಗೀತ ನಿರ್ದೇಶಕ ವಿಶಾಲ್​ ದದ್ಲಾನಿ ಹೇಳಿದ್ದಾರೆ.
ಗಾಯಕ ವಿಶಾಲ್​ ದದ್ಲಾನಿ ಅವರು ಇನ್​​ಸ್ಟಾಗ್ರಾಮ್​ ಸ್ಟೋರಿಯಲ್ಲಿ ತಮ್ಮ ಅನಿಸಿಕೆ ವ್ಯಕ್ತಪಡಿಸಿದ್ದಾರೆ.
ಕುಲ್ವಿಂದರ್​ ಕೌರ್​ ವಿರುದ್ಧ ಸಿಐಎಸ್​ಎಫ್​ನವರು ಏನಾದರೂ ಕ್ರಮ ಕೈಗೊಂಡರೆ, ಅವರಿಗಾಗಿ ನನ್ನಲ್ಲಿ ಉದ್ಯೋಗ ಕಾದಿರುತ್ತದೆ ಎಂಬುದನ್ನು ನಾನು ಖಚಿತಪಡಿಸುತ್ತೇನೆ. ಜೈ ಹಿಂದ್​, ಜೈ ಜವಾನ್​, ಕೈ ಕಿಸಾನ್​’ ಎಂದು ವಿಶಾಲ್​ ದದ್ಲಾನಿ ಬರೆದುಕೊಂಡಿದ್ದಾರೆ.
ಚಂಡಿಗಢ ವಿಮಾನ ನಿಲ್ದಾಣದಲ್ಲಿ ಕಂಗನಾ ಅವರಿಗೆ
ಕಪಾಳಮೋಕ್ಷ ಮಾಡಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು