4:39 AM Thursday20 - November 2025
ಬ್ರೇಕಿಂಗ್ ನ್ಯೂಸ್
ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ ಕೊಡಗಿನ ಪ್ರಮುಖ ಹಬ್ಬ ಪುತ್ತರಿಗೆ ದಿನಾಂಕ ನಿಗದಿ: ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ… ಕೊಡಗಿನಲ್ಲಿ ಹೆಚ್ಚಾಗುತ್ತಿರುವ ಬೀದಿ ನಾಯಿ ಹಾವಳಿ ತಡೆಗೆ ಜಿಲ್ಲಾಡಳಿತ ಕ್ರಮ: ಶ್ವಾನಗಳ ಸ್ಥಳಾಂತರಕ್ಕಾಗಿ… Mandya | ಶಿವನಸಮುದ್ರ: 4 ದಿನಗಳಿಂದ ನಾಲೆಯಲ್ಲಿ ಸಿಲುಕಿದ್ದ ಮರಿಯಾನೆಯ ರಕ್ಷಣೆ

ಇತ್ತೀಚಿನ ಸುದ್ದಿ

ಹಿಂದೂ ಜಾಗರಣಾ ವೇದಿಕೆ ಕಲಾ ಸಂಗಮ ನಡುಬೈಲ್ ಘಟಕದಿಂದ ಭಾರತ ಮಾತಾ ಪೂಜಾನಾ ಕಾರ್ಯಕ್ರಮ  

08/08/2021, 21:37

ಪುತ್ತೂರು(reporterkarnataka.com):

ಹಿಂದೂ ಜಾಗರಣಾ ವೇದಿಕೆ ಕಲಾ ಸಂಗಮ ನಡುಬೈಲ್ ಘಟಕದ ವತಿಯಿಂದ ಭಾರತ ಮಾತಾ ಪೂಜಾನಾ ಕಾರ್ಯಕ್ರಮ ಸಂಜೀವ ಕಾಪಿಕಾಡ್ ಅವರ ಮನೆಯಲ್ಲಿ ಭಾನುವಾರ ನಡೆಯಿತು.

ಕಾರ್ಯಕ್ರಮದ ಮುಖ್ಯ ಭಾಷಣವನ್ನು ಹಿಂದೂ ಜಾಗರಣ ವೇದಿಕೆ ಪುತ್ತೂರು ಜಿಲ್ಲಾ ಸಂಪರ್ಕ ಪ್ರಮುಖ್  ನರಸಿಂಹ ಮಾಣಿ ಮಾಡಿದರು.

ಭಾರತ ಮಾತಾ ಪೂಜಾನಾ ಕಾರ್ಯಕ್ರಮದ ಮಹತ್ವದ ಬಗ್ಗೆ ಹಾಗೂ ದೇಶದ ಸೈನಿಕರ ಬಗ್ಗೆ ಯುವ ಪೀಳಿಗೆಗೆ ಅಗತ್ಯವಿರುವ ಮಾಹಿತಿಯನ್ನು ಅವರು ನೀಡಿದರು.

ಅಧ್ಯಕ್ಷತೆಯನ್ನು ರವೀಂದ್ರ ನಾಯಕ್ ಪೊನ್ನೋಡಿ ವಹಿಸಿದ್ದರು. ಹಿಂದು ಜಾಗರಣ ವೇದಿಕೆಯ ಮಂಗಳೂರು  ಜಿಲ್ಲಾ ಕಾರ್ಯಕಾರಣಿ ಸದಸ್ಯ ಪ್ರವೀಣ್ ಬೆಂಜನಪದವು, ಪುತ್ತೂರು ಜಿಲ್ಲಾ ಅಧ್ಯಕ್ಷ ಜಗದೀಶ್ ನೆತ್ತರಕೆರೆ, ವಿಜಯ್ ತುಂಬೆ (ಅಧ್ಯಕ್ಷರು ತುಂಬೆ ವಲಯ),ಯೋಗಿಶ್ ಕುಮ್ಡೆಲ್ (ಬಂಟ್ವಾಳ ತಾಲೂಕು ಪ್ರಧಾನ ಕಾರ್ಯದರ್ಶಿ), ಶಕುಂತಲಾ ಕೃಷ್ಣ ಭಟ್, ಸಂತೋಷ್ ನೆತ್ತರಕೆರೆ,ಘಟಕದ ಗೌರವ ಅಧ್ಯಕ್ಷ ಶಂಕರ ಭಟ್ ಹೊಯ್ಗೆ ಗದ್ದೆ, ಅಧ್ಯಕ್ಷ ಸುರೇಶ್ ನಡುಬೈಲು, ಹಿಂದು ಜಾಗರಣ ವೇದಿಕೆ ಕಲಾಸಂಗಮ ನಡುಬೈಲು ಘಟಕದ ಕಾರ್ಯಕರ್ತರು ಉಪಸ್ಥಿತರಿದ್ದರು. ಘಟಕದ ಕಾರ್ಯದರ್ಶಿ ದೀಕ್ಷಿತ್ ಪಕೋಲಿಮಾರ್ ಸ್ವಾಗತಿಸಿದರು. ಸುಬ್ರಹ್ಮಣ್ಯ ಭಟ್ ಹೊಯ್ಗೆ ಗದ್ದೆ ಕಾರ್ಯಕ್ರಮ ನಿರೂಪಿಸಿದರು. ಮನೋಜ್ ಶರ್ಮಾ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು