4:25 PM Sunday11 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ಹಿಂದೂ ಜಾಗರಣಾ ವೇದಿಕೆ ಕಲಾ ಸಂಗಮ ನಡುಬೈಲ್ ಘಟಕದಿಂದ ಭಾರತ ಮಾತಾ ಪೂಜಾನಾ ಕಾರ್ಯಕ್ರಮ  

08/08/2021, 21:37

ಪುತ್ತೂರು(reporterkarnataka.com):

ಹಿಂದೂ ಜಾಗರಣಾ ವೇದಿಕೆ ಕಲಾ ಸಂಗಮ ನಡುಬೈಲ್ ಘಟಕದ ವತಿಯಿಂದ ಭಾರತ ಮಾತಾ ಪೂಜಾನಾ ಕಾರ್ಯಕ್ರಮ ಸಂಜೀವ ಕಾಪಿಕಾಡ್ ಅವರ ಮನೆಯಲ್ಲಿ ಭಾನುವಾರ ನಡೆಯಿತು.

ಕಾರ್ಯಕ್ರಮದ ಮುಖ್ಯ ಭಾಷಣವನ್ನು ಹಿಂದೂ ಜಾಗರಣ ವೇದಿಕೆ ಪುತ್ತೂರು ಜಿಲ್ಲಾ ಸಂಪರ್ಕ ಪ್ರಮುಖ್  ನರಸಿಂಹ ಮಾಣಿ ಮಾಡಿದರು.

ಭಾರತ ಮಾತಾ ಪೂಜಾನಾ ಕಾರ್ಯಕ್ರಮದ ಮಹತ್ವದ ಬಗ್ಗೆ ಹಾಗೂ ದೇಶದ ಸೈನಿಕರ ಬಗ್ಗೆ ಯುವ ಪೀಳಿಗೆಗೆ ಅಗತ್ಯವಿರುವ ಮಾಹಿತಿಯನ್ನು ಅವರು ನೀಡಿದರು.

ಅಧ್ಯಕ್ಷತೆಯನ್ನು ರವೀಂದ್ರ ನಾಯಕ್ ಪೊನ್ನೋಡಿ ವಹಿಸಿದ್ದರು. ಹಿಂದು ಜಾಗರಣ ವೇದಿಕೆಯ ಮಂಗಳೂರು  ಜಿಲ್ಲಾ ಕಾರ್ಯಕಾರಣಿ ಸದಸ್ಯ ಪ್ರವೀಣ್ ಬೆಂಜನಪದವು, ಪುತ್ತೂರು ಜಿಲ್ಲಾ ಅಧ್ಯಕ್ಷ ಜಗದೀಶ್ ನೆತ್ತರಕೆರೆ, ವಿಜಯ್ ತುಂಬೆ (ಅಧ್ಯಕ್ಷರು ತುಂಬೆ ವಲಯ),ಯೋಗಿಶ್ ಕುಮ್ಡೆಲ್ (ಬಂಟ್ವಾಳ ತಾಲೂಕು ಪ್ರಧಾನ ಕಾರ್ಯದರ್ಶಿ), ಶಕುಂತಲಾ ಕೃಷ್ಣ ಭಟ್, ಸಂತೋಷ್ ನೆತ್ತರಕೆರೆ,ಘಟಕದ ಗೌರವ ಅಧ್ಯಕ್ಷ ಶಂಕರ ಭಟ್ ಹೊಯ್ಗೆ ಗದ್ದೆ, ಅಧ್ಯಕ್ಷ ಸುರೇಶ್ ನಡುಬೈಲು, ಹಿಂದು ಜಾಗರಣ ವೇದಿಕೆ ಕಲಾಸಂಗಮ ನಡುಬೈಲು ಘಟಕದ ಕಾರ್ಯಕರ್ತರು ಉಪಸ್ಥಿತರಿದ್ದರು. ಘಟಕದ ಕಾರ್ಯದರ್ಶಿ ದೀಕ್ಷಿತ್ ಪಕೋಲಿಮಾರ್ ಸ್ವಾಗತಿಸಿದರು. ಸುಬ್ರಹ್ಮಣ್ಯ ಭಟ್ ಹೊಯ್ಗೆ ಗದ್ದೆ ಕಾರ್ಯಕ್ರಮ ನಿರೂಪಿಸಿದರು. ಮನೋಜ್ ಶರ್ಮಾ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು