7:11 AM Tuesday3 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಹಿಂದೂ ಜಾಗರಣಾ ವೇದಿಕೆ ಕಲಾ ಸಂಗಮ ನಡುಬೈಲ್ ಘಟಕದಿಂದ ಭಾರತ ಮಾತಾ ಪೂಜಾನಾ ಕಾರ್ಯಕ್ರಮ  

08/08/2021, 21:37

ಪುತ್ತೂರು(reporterkarnataka.com):

ಹಿಂದೂ ಜಾಗರಣಾ ವೇದಿಕೆ ಕಲಾ ಸಂಗಮ ನಡುಬೈಲ್ ಘಟಕದ ವತಿಯಿಂದ ಭಾರತ ಮಾತಾ ಪೂಜಾನಾ ಕಾರ್ಯಕ್ರಮ ಸಂಜೀವ ಕಾಪಿಕಾಡ್ ಅವರ ಮನೆಯಲ್ಲಿ ಭಾನುವಾರ ನಡೆಯಿತು.

ಕಾರ್ಯಕ್ರಮದ ಮುಖ್ಯ ಭಾಷಣವನ್ನು ಹಿಂದೂ ಜಾಗರಣ ವೇದಿಕೆ ಪುತ್ತೂರು ಜಿಲ್ಲಾ ಸಂಪರ್ಕ ಪ್ರಮುಖ್  ನರಸಿಂಹ ಮಾಣಿ ಮಾಡಿದರು.

ಭಾರತ ಮಾತಾ ಪೂಜಾನಾ ಕಾರ್ಯಕ್ರಮದ ಮಹತ್ವದ ಬಗ್ಗೆ ಹಾಗೂ ದೇಶದ ಸೈನಿಕರ ಬಗ್ಗೆ ಯುವ ಪೀಳಿಗೆಗೆ ಅಗತ್ಯವಿರುವ ಮಾಹಿತಿಯನ್ನು ಅವರು ನೀಡಿದರು.

ಅಧ್ಯಕ್ಷತೆಯನ್ನು ರವೀಂದ್ರ ನಾಯಕ್ ಪೊನ್ನೋಡಿ ವಹಿಸಿದ್ದರು. ಹಿಂದು ಜಾಗರಣ ವೇದಿಕೆಯ ಮಂಗಳೂರು  ಜಿಲ್ಲಾ ಕಾರ್ಯಕಾರಣಿ ಸದಸ್ಯ ಪ್ರವೀಣ್ ಬೆಂಜನಪದವು, ಪುತ್ತೂರು ಜಿಲ್ಲಾ ಅಧ್ಯಕ್ಷ ಜಗದೀಶ್ ನೆತ್ತರಕೆರೆ, ವಿಜಯ್ ತುಂಬೆ (ಅಧ್ಯಕ್ಷರು ತುಂಬೆ ವಲಯ),ಯೋಗಿಶ್ ಕುಮ್ಡೆಲ್ (ಬಂಟ್ವಾಳ ತಾಲೂಕು ಪ್ರಧಾನ ಕಾರ್ಯದರ್ಶಿ), ಶಕುಂತಲಾ ಕೃಷ್ಣ ಭಟ್, ಸಂತೋಷ್ ನೆತ್ತರಕೆರೆ,ಘಟಕದ ಗೌರವ ಅಧ್ಯಕ್ಷ ಶಂಕರ ಭಟ್ ಹೊಯ್ಗೆ ಗದ್ದೆ, ಅಧ್ಯಕ್ಷ ಸುರೇಶ್ ನಡುಬೈಲು, ಹಿಂದು ಜಾಗರಣ ವೇದಿಕೆ ಕಲಾಸಂಗಮ ನಡುಬೈಲು ಘಟಕದ ಕಾರ್ಯಕರ್ತರು ಉಪಸ್ಥಿತರಿದ್ದರು. ಘಟಕದ ಕಾರ್ಯದರ್ಶಿ ದೀಕ್ಷಿತ್ ಪಕೋಲಿಮಾರ್ ಸ್ವಾಗತಿಸಿದರು. ಸುಬ್ರಹ್ಮಣ್ಯ ಭಟ್ ಹೊಯ್ಗೆ ಗದ್ದೆ ಕಾರ್ಯಕ್ರಮ ನಿರೂಪಿಸಿದರು. ಮನೋಜ್ ಶರ್ಮಾ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು