1:59 AM Wednesday5 - November 2025
ಬ್ರೇಕಿಂಗ್ ನ್ಯೂಸ್
Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

ಹಿಂದೂ- ಮುಸ್ಲಿಂ ಭಾವೈಕ್ಯತೆಯ ಮೊಹರಂ ಹಬ್ಬ: ಅಥಣಿ ಹಲ್ಯಾಳದಲ್ಲಿ ಹಲಗೆ ವಾದನ, ಲೇಜಿಂ ಸಂಭ್ರಮ

19/08/2021, 18:51

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ಮೊಹರಂ ಹಬ್ಬದ ಸಂಭ್ರಮ ಮೇಳೈಸಿದೆ.ವಿಶೇಷತೆವೆಂದರೆ ಹಿಂದೂ-ಮುಸ್ಲಿಂ ಬೇಧವಿಲ್ಲದೆ ಎಲ್ಲರೂ ಈ ಹಬ್ಬವನ್ನು ಆಚರಿಸುತ್ತಾರೆ.ಮೊಹರಂ ಮುಸ್ಲಿಮರ ಹಬ್ಬವಾದರೂ ಯಾವುದೇ ತಾರತಮ್ಯವಿಲ್ಲದೆ ಹಿಂದುಗಳು ಸಹ ಈ ಹಬ್ಬದಲ್ಲಿ ಪಾಲ್ಗೊಳ್ಳುವುದು ಒಂದು ವಿಶೇಷವಾಗಿದೆ.


ಮೊಹರಂ ಹಬ್ಬದ ನಿಮಿತ್ತ ಗ್ರಾಮದಲ್ಲಿ ಚಿಕ್ಕಮಕ್ಕಳ ಲೆಜಿಮ್ ಕಲೆ ಹಾಗೂ ಹಲಗೆ ವಾದನ ಪ್ರಮುಖ ಮುಖ್ಯ ಕಾರ್ಯಕ್ರಮಗಳಾಗಿವೆ. ಸರಕಾರಿ ಪ್ರೌಢಶಾಲೆ ಹಲ್ಯಾಳ ಎಸ್ ಡಿಎಂಸಿ ಅಧ್ಯಕ್ಷರಾದ ರಾಜೇಸಾಬ್ ಮುಲ್ಲಾ ಅವರು ಚಿಕ್ಕಮಕ್ಕಳೊಂದಿಗೆ ಲೇಜಿಂ ಅಡಿ ಮೊಹರಂ ಹಬ್ಬದ ಸಂಭ್ರಮವನ್ನು ಸವಿದರು.


ಇದೇ ಸಂದರ್ಭದಲ್ಲಿ ಊರಿನ ಗೌಡ್ರು ಕುಮಾರ ಪಾಟೀಲ, ರಾಜೇಸಾಬ್ ಮುಲ್ಲಾ, ಮುರಗೇಶ್ ಬಿರಾದರ, ಪಿಂಟು ಮುಲ್ಲಾ, ದಸ್ತಗೀರ್ ಮುಲ್ಲಾ ಗುಡುಸಾಬ ಮುಲ್ಲಾ, ಕಲ್ಮೇಶ ಬಿರಾದರ, ಪಪ್ಪನ್ನ ಸನದಿ, ಮಹಮ್ಮದ್ ಮುಲ್ಲಾ,ಸಂಜು ಬಾಗಡಿ. ಸತ್ಯಪ್ಪ ಹರಳೆ ಮುತ್ತಣ್ಣ ಸನದಿ ಜುಬೇರ್ ಮುಲ್ಲಾ ಹಾಗೂ ಹಲ್ಯಾಳ ಸಮಸ್ತ ಗ್ರಾಮಸ್ಥರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು