9:02 PM Monday22 - December 2025
ಬ್ರೇಕಿಂಗ್ ನ್ಯೂಸ್
ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ…

ಇತ್ತೀಚಿನ ಸುದ್ದಿ

ಹಿಂದೂ- ಮುಸ್ಲಿಂ ಭಾವೈಕ್ಯತೆಯ ಮೊಹರಂ ಹಬ್ಬ: ಅಥಣಿ ಹಲ್ಯಾಳದಲ್ಲಿ ಹಲಗೆ ವಾದನ, ಲೇಜಿಂ ಸಂಭ್ರಮ

19/08/2021, 18:51

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ಮೊಹರಂ ಹಬ್ಬದ ಸಂಭ್ರಮ ಮೇಳೈಸಿದೆ.ವಿಶೇಷತೆವೆಂದರೆ ಹಿಂದೂ-ಮುಸ್ಲಿಂ ಬೇಧವಿಲ್ಲದೆ ಎಲ್ಲರೂ ಈ ಹಬ್ಬವನ್ನು ಆಚರಿಸುತ್ತಾರೆ.ಮೊಹರಂ ಮುಸ್ಲಿಮರ ಹಬ್ಬವಾದರೂ ಯಾವುದೇ ತಾರತಮ್ಯವಿಲ್ಲದೆ ಹಿಂದುಗಳು ಸಹ ಈ ಹಬ್ಬದಲ್ಲಿ ಪಾಲ್ಗೊಳ್ಳುವುದು ಒಂದು ವಿಶೇಷವಾಗಿದೆ.


ಮೊಹರಂ ಹಬ್ಬದ ನಿಮಿತ್ತ ಗ್ರಾಮದಲ್ಲಿ ಚಿಕ್ಕಮಕ್ಕಳ ಲೆಜಿಮ್ ಕಲೆ ಹಾಗೂ ಹಲಗೆ ವಾದನ ಪ್ರಮುಖ ಮುಖ್ಯ ಕಾರ್ಯಕ್ರಮಗಳಾಗಿವೆ. ಸರಕಾರಿ ಪ್ರೌಢಶಾಲೆ ಹಲ್ಯಾಳ ಎಸ್ ಡಿಎಂಸಿ ಅಧ್ಯಕ್ಷರಾದ ರಾಜೇಸಾಬ್ ಮುಲ್ಲಾ ಅವರು ಚಿಕ್ಕಮಕ್ಕಳೊಂದಿಗೆ ಲೇಜಿಂ ಅಡಿ ಮೊಹರಂ ಹಬ್ಬದ ಸಂಭ್ರಮವನ್ನು ಸವಿದರು.


ಇದೇ ಸಂದರ್ಭದಲ್ಲಿ ಊರಿನ ಗೌಡ್ರು ಕುಮಾರ ಪಾಟೀಲ, ರಾಜೇಸಾಬ್ ಮುಲ್ಲಾ, ಮುರಗೇಶ್ ಬಿರಾದರ, ಪಿಂಟು ಮುಲ್ಲಾ, ದಸ್ತಗೀರ್ ಮುಲ್ಲಾ ಗುಡುಸಾಬ ಮುಲ್ಲಾ, ಕಲ್ಮೇಶ ಬಿರಾದರ, ಪಪ್ಪನ್ನ ಸನದಿ, ಮಹಮ್ಮದ್ ಮುಲ್ಲಾ,ಸಂಜು ಬಾಗಡಿ. ಸತ್ಯಪ್ಪ ಹರಳೆ ಮುತ್ತಣ್ಣ ಸನದಿ ಜುಬೇರ್ ಮುಲ್ಲಾ ಹಾಗೂ ಹಲ್ಯಾಳ ಸಮಸ್ತ ಗ್ರಾಮಸ್ಥರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು