8:43 PM Thursday18 - June 2026
ಬ್ರೇಕಿಂಗ್ ನ್ಯೂಸ್
ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು

ಇತ್ತೀಚಿನ ಸುದ್ದಿ

ಹಿಂದೂ- ಮುಸ್ಲಿಂ ಭಾವೈಕ್ಯತೆಯ ಮೊಹರಂ ಹಬ್ಬ: ಅಥಣಿ ಹಲ್ಯಾಳದಲ್ಲಿ ಹಲಗೆ ವಾದನ, ಲೇಜಿಂ ಸಂಭ್ರಮ

19/08/2021, 18:51

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ಮೊಹರಂ ಹಬ್ಬದ ಸಂಭ್ರಮ ಮೇಳೈಸಿದೆ.ವಿಶೇಷತೆವೆಂದರೆ ಹಿಂದೂ-ಮುಸ್ಲಿಂ ಬೇಧವಿಲ್ಲದೆ ಎಲ್ಲರೂ ಈ ಹಬ್ಬವನ್ನು ಆಚರಿಸುತ್ತಾರೆ.ಮೊಹರಂ ಮುಸ್ಲಿಮರ ಹಬ್ಬವಾದರೂ ಯಾವುದೇ ತಾರತಮ್ಯವಿಲ್ಲದೆ ಹಿಂದುಗಳು ಸಹ ಈ ಹಬ್ಬದಲ್ಲಿ ಪಾಲ್ಗೊಳ್ಳುವುದು ಒಂದು ವಿಶೇಷವಾಗಿದೆ.


ಮೊಹರಂ ಹಬ್ಬದ ನಿಮಿತ್ತ ಗ್ರಾಮದಲ್ಲಿ ಚಿಕ್ಕಮಕ್ಕಳ ಲೆಜಿಮ್ ಕಲೆ ಹಾಗೂ ಹಲಗೆ ವಾದನ ಪ್ರಮುಖ ಮುಖ್ಯ ಕಾರ್ಯಕ್ರಮಗಳಾಗಿವೆ. ಸರಕಾರಿ ಪ್ರೌಢಶಾಲೆ ಹಲ್ಯಾಳ ಎಸ್ ಡಿಎಂಸಿ ಅಧ್ಯಕ್ಷರಾದ ರಾಜೇಸಾಬ್ ಮುಲ್ಲಾ ಅವರು ಚಿಕ್ಕಮಕ್ಕಳೊಂದಿಗೆ ಲೇಜಿಂ ಅಡಿ ಮೊಹರಂ ಹಬ್ಬದ ಸಂಭ್ರಮವನ್ನು ಸವಿದರು.


ಇದೇ ಸಂದರ್ಭದಲ್ಲಿ ಊರಿನ ಗೌಡ್ರು ಕುಮಾರ ಪಾಟೀಲ, ರಾಜೇಸಾಬ್ ಮುಲ್ಲಾ, ಮುರಗೇಶ್ ಬಿರಾದರ, ಪಿಂಟು ಮುಲ್ಲಾ, ದಸ್ತಗೀರ್ ಮುಲ್ಲಾ ಗುಡುಸಾಬ ಮುಲ್ಲಾ, ಕಲ್ಮೇಶ ಬಿರಾದರ, ಪಪ್ಪನ್ನ ಸನದಿ, ಮಹಮ್ಮದ್ ಮುಲ್ಲಾ,ಸಂಜು ಬಾಗಡಿ. ಸತ್ಯಪ್ಪ ಹರಳೆ ಮುತ್ತಣ್ಣ ಸನದಿ ಜುಬೇರ್ ಮುಲ್ಲಾ ಹಾಗೂ ಹಲ್ಯಾಳ ಸಮಸ್ತ ಗ್ರಾಮಸ್ಥರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು