12:52 AM Tuesday16 - September 2025
ಬ್ರೇಕಿಂಗ್ ನ್ಯೂಸ್
Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;…

ಇತ್ತೀಚಿನ ಸುದ್ದಿ

ಹಿಂಜಾವೇ ಉದನೆ ಘಟಕದಿಂದ ಹಿಂದೂ ಜನಜಾಗೃತಿ ಸಭೆ: ಗಣೇಶಕಟ್ಟೆ ಧ್ವಂಸಗೊಳಿಸಿದ ನೈಜ ಆರೋಪಿಗಳ ಬಂಧನಕ್ಕೆ ಆಗ್ರಹ

15/09/2021, 11:39

ಕಡಬ(reporterkarnataka.com):

ಹಿಂದು ಜಾಗರಣ ವೇದಿಕೆಯ ಕಡಬ ತಾಲೂಕಿನ ಉದನೆ ಘಟಕ ವತಿಯಿಂದ ಹಿಂದು ಜನಜಾಗೃತಿ ಸಭೆ  ಉದನೆ ಗಣೇಶನ ಕಟ್ಟೆಯಲ್ಲಿ ನಡೆಯಿತು.

ಗಣೇಶ ಕಟ್ಟೆ ಪುಡಿ ಮಾಡಿದ ನೈಜ ಆರೋಪಿಯನ್ನು ಬಂಧಿಸಬೇಕು ಮತ್ತು ಪ್ರಕರಣದ ಮರು ತನಿಖೆ ಮಾಡ ಬೇಕು ಎಂದು ಹಿಂದು ಜಾಗರಣ ವೇದಿಕೆ ಒತ್ತಾಯಿಸಿತು. ದಿಕ್ಸೂಚಿ ಭಾಷಣವನ್ನು ಹಿಂದೂ ಜಾಗರಣ ವೇದಿಕೆಯ ಪ್ರಾಂತ ಕಾರ್ಯಕಾರಿಣಿ ಸದಸ್ಯ ರಾಧಾಕೃಷ್ಣ ಅಡ್ಯಂತಾಯ ಮಾಡಿದರು.

ಸಭೆಯಲ್ಲಿ ನರಸಿಂಹ ಮಾಣಿ (ಹಿಜಾವೇ ಜಿಲ್ಲಾ ಸಂಪರ್ಕ ಪ್ರಮುಖ್)  ಪ್ರಶಾಂತ್ ಕೆಂಪ್ಪುಗುಡ್ಡೆ 

(ಹಿಜಾವೇ ಮಾತೃ ಸುರಕ್ಷ ಪ್ರಮುಖ್) ಜಗದೀಶ್ ನೆತ್ತರಕೆರೆ (ಹಿಜಾವೇ ಜಿಲ್ಲಾಧ್ಯಕ್ಷ),ಚಂದ್ರ ಕಲಾಯಿ ಮಲ್ಲೇಶ್ ಕಡಬ, ರವಿಂದ್ರ ಕಡಬ, ರವಿ ಕೆಂಪ್ಪು ಗುಡ್ಡೆ ಭರತ್ ಉದನೆ, ಸತೀಶ್ ಉದನೆ,  ಸುಜನ್ ಉದನೆ ಹಾಗೂ ಉದನೆ ಘಟಕದ ಪದಾಧಿಕಾರಿಗಳು,

ನೆಲ್ಯಾಡಿ ಘಟಕದ ಪದಾಧಿಕಾರಿಗಳು, ಉಪ್ಪಿನಂಗಡಿ ಘಟಕದ ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು. ಕಿಶೋರ್ ಶಿರಾಡಿ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು