7:00 PM Wednesday25 - March 2026
ಬ್ರೇಕಿಂಗ್ ನ್ಯೂಸ್
ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ಹಿಂಜಾವೇ ಉದನೆ ಘಟಕದಿಂದ ಹಿಂದೂ ಜನಜಾಗೃತಿ ಸಭೆ: ಗಣೇಶಕಟ್ಟೆ ಧ್ವಂಸಗೊಳಿಸಿದ ನೈಜ ಆರೋಪಿಗಳ ಬಂಧನಕ್ಕೆ ಆಗ್ರಹ

15/09/2021, 11:39

ಕಡಬ(reporterkarnataka.com):

ಹಿಂದು ಜಾಗರಣ ವೇದಿಕೆಯ ಕಡಬ ತಾಲೂಕಿನ ಉದನೆ ಘಟಕ ವತಿಯಿಂದ ಹಿಂದು ಜನಜಾಗೃತಿ ಸಭೆ  ಉದನೆ ಗಣೇಶನ ಕಟ್ಟೆಯಲ್ಲಿ ನಡೆಯಿತು.

ಗಣೇಶ ಕಟ್ಟೆ ಪುಡಿ ಮಾಡಿದ ನೈಜ ಆರೋಪಿಯನ್ನು ಬಂಧಿಸಬೇಕು ಮತ್ತು ಪ್ರಕರಣದ ಮರು ತನಿಖೆ ಮಾಡ ಬೇಕು ಎಂದು ಹಿಂದು ಜಾಗರಣ ವೇದಿಕೆ ಒತ್ತಾಯಿಸಿತು. ದಿಕ್ಸೂಚಿ ಭಾಷಣವನ್ನು ಹಿಂದೂ ಜಾಗರಣ ವೇದಿಕೆಯ ಪ್ರಾಂತ ಕಾರ್ಯಕಾರಿಣಿ ಸದಸ್ಯ ರಾಧಾಕೃಷ್ಣ ಅಡ್ಯಂತಾಯ ಮಾಡಿದರು.

ಸಭೆಯಲ್ಲಿ ನರಸಿಂಹ ಮಾಣಿ (ಹಿಜಾವೇ ಜಿಲ್ಲಾ ಸಂಪರ್ಕ ಪ್ರಮುಖ್)  ಪ್ರಶಾಂತ್ ಕೆಂಪ್ಪುಗುಡ್ಡೆ 

(ಹಿಜಾವೇ ಮಾತೃ ಸುರಕ್ಷ ಪ್ರಮುಖ್) ಜಗದೀಶ್ ನೆತ್ತರಕೆರೆ (ಹಿಜಾವೇ ಜಿಲ್ಲಾಧ್ಯಕ್ಷ),ಚಂದ್ರ ಕಲಾಯಿ ಮಲ್ಲೇಶ್ ಕಡಬ, ರವಿಂದ್ರ ಕಡಬ, ರವಿ ಕೆಂಪ್ಪು ಗುಡ್ಡೆ ಭರತ್ ಉದನೆ, ಸತೀಶ್ ಉದನೆ,  ಸುಜನ್ ಉದನೆ ಹಾಗೂ ಉದನೆ ಘಟಕದ ಪದಾಧಿಕಾರಿಗಳು,

ನೆಲ್ಯಾಡಿ ಘಟಕದ ಪದಾಧಿಕಾರಿಗಳು, ಉಪ್ಪಿನಂಗಡಿ ಘಟಕದ ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು. ಕಿಶೋರ್ ಶಿರಾಡಿ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು