1:42 PM Thursday12 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಹಿರೇಬೆಟ್ಟು ದೈವಸ್ಥಾನದ ಬಾಗಿಲು ಮುರಿದು ಬೆಲೆಬಾಳುವ ದೈವದ ಸೊತ್ತು ಕಳವು; ದೂರು ದಾಖಲು

09/05/2022, 08:25

ಉಡುಪಿ(reporterkarnataka.com):
ದೈವಸ್ಥಾನದ ಬಾಗಿಲು ಮುರಿದು ಒಳಪ್ರವೇಶಿಸಿದ ಕಳ್ಳರು ಸಾವಿರಾರು ರೂ. ಮೌಲ್ಯದ ಸೊತ್ತುಗಳನ್ನು ಕಳವು ಮಾಡಿರುವ ಘಟನೆ ಉಡುಪಿ ತಾಲೂಕಿನ ಹಿರೇಬೆಟ್ಟು ಗ್ರಾಮದ ಬಾಳ್ಕಟ್ಟು ಬೀಡು ಎಂಬಲ್ಲಿ ಮೇ.6ರಂದು ಬೆಳಕಿಗೆ ಬಂದಿದೆ.

ಬ್ರಹ್ಮಗಿರಿಯ ಪೃಥ್ವಿರಾಜ ಬಿ ಶೆಟ್ಟಿ ಎಂಬವರ ಕುಟುಂಬದ ಬಾಳ್ಕಟ್ಟು ಬೀಡು ಮನೆಯ ಆವರಣದಲ್ಲಿರುವ  ದೈವದ ಮನೆಯಲ್ಲಿ ಕಳ್ಳತನ ನಡೆದಿದೆ. ಯಾರೋ ಕಳ್ಳರು ದೈವದ ಮನೆಯ ಚಿಲಕ‌ ಮುರಿದು ಒಳ ಪ್ರವೇಶಿಸಿ 51 ಸಾವಿರ ರೂ. ಮೌಲ್ಯದ ದೈವದ ಪಂಚ ಲೋಹದ ಹಾಗೂ ಹಿತ್ತಾಳೆಯ ಸೊತ್ತುಗಳನ್ನು ಕಳ್ಳತನ ಮಾಡಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು