8:05 PM Thursday2 - April 2026
ಬ್ರೇಕಿಂಗ್ ನ್ಯೂಸ್
ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;…

ಇತ್ತೀಚಿನ ಸುದ್ದಿ

ಹಿರೇಬೆಟ್ಟು ದೈವಸ್ಥಾನದ ಬಾಗಿಲು ಮುರಿದು ಬೆಲೆಬಾಳುವ ದೈವದ ಸೊತ್ತು ಕಳವು; ದೂರು ದಾಖಲು

09/05/2022, 08:25

ಉಡುಪಿ(reporterkarnataka.com):
ದೈವಸ್ಥಾನದ ಬಾಗಿಲು ಮುರಿದು ಒಳಪ್ರವೇಶಿಸಿದ ಕಳ್ಳರು ಸಾವಿರಾರು ರೂ. ಮೌಲ್ಯದ ಸೊತ್ತುಗಳನ್ನು ಕಳವು ಮಾಡಿರುವ ಘಟನೆ ಉಡುಪಿ ತಾಲೂಕಿನ ಹಿರೇಬೆಟ್ಟು ಗ್ರಾಮದ ಬಾಳ್ಕಟ್ಟು ಬೀಡು ಎಂಬಲ್ಲಿ ಮೇ.6ರಂದು ಬೆಳಕಿಗೆ ಬಂದಿದೆ.

ಬ್ರಹ್ಮಗಿರಿಯ ಪೃಥ್ವಿರಾಜ ಬಿ ಶೆಟ್ಟಿ ಎಂಬವರ ಕುಟುಂಬದ ಬಾಳ್ಕಟ್ಟು ಬೀಡು ಮನೆಯ ಆವರಣದಲ್ಲಿರುವ  ದೈವದ ಮನೆಯಲ್ಲಿ ಕಳ್ಳತನ ನಡೆದಿದೆ. ಯಾರೋ ಕಳ್ಳರು ದೈವದ ಮನೆಯ ಚಿಲಕ‌ ಮುರಿದು ಒಳ ಪ್ರವೇಶಿಸಿ 51 ಸಾವಿರ ರೂ. ಮೌಲ್ಯದ ದೈವದ ಪಂಚ ಲೋಹದ ಹಾಗೂ ಹಿತ್ತಾಳೆಯ ಸೊತ್ತುಗಳನ್ನು ಕಳ್ಳತನ ಮಾಡಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು