6:30 AM Wednesday14 - May 2025
ಬ್ರೇಕಿಂಗ್ ನ್ಯೂಸ್
Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌…

ಇತ್ತೀಚಿನ ಸುದ್ದಿ

ಹಿರಿಯಡ್ಕ: ದನದ ಕೊಟ್ಟಿಗೆಯಲ್ಲಿ ಬೆಂಕಿ‌ ಅವಘಡ; ಮನನೊಂದ ವ್ಯಕ್ತಿ‌ ನೇಣಿಗೆ ಶರಣು

14/12/2022, 11:56

ಹಿರಿಯಡ್ಕ(reporterkarnataka.com): ಮನೆಯಲ್ಲಿ ನಡೆದ ಬೆಂಕಿ ಅವಘಡದಿಂದ ಚಿಂತೆಗೀಡಾಗಿದ್ದ ವ್ಯಕ್ತಿಯೊಬ್ಬರು ಮನನೊಂದು‌ ಆತ್ಮಹತ್ಯೆಗೆ ಶರಣಾದ ಘಟನೆ ಬೊಮ್ಮರಬೆಟ್ಟು ಗ್ರಾಮದ ಕೊಲ್ಯಾರು‌ ಎಂಬಲ್ಲಿ‌ ನಡೆದಿದೆ.

ಬೊಮ್ಮರಬೆಟ್ಟು ಗ್ರಾಮದ ಕೊಲ್ಯಾರು‌ ನಿವಾಸಿ ಶಾಂತೇಶ್ ಶೆಟ್ಟಿ(59) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಡಿ.9ರಂದು ಇವರ ಮನೆಯ ಬಳಿಯ ದನದ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟು ಹೋಗಿತ್ತು. ಇದರಿಂದ ಕೊಟ್ಟಿಗೆಯಲ್ಲಿದ್ದ ತೆಂಗಿನಕಾಯಿ ಹಾಗೂ ಬೈಹುಲ್ಲು ಸಂಪೂರ್ಣ ಸುಟ್ಟು ಕರಕಲಾಗಿತ್ತು. ಈ ವಿಚಾರದಲ್ಲಿ ಮಾನಸಿಕವಾಗಿ ನೊಂದ ಶಾಂತೇಶ್ ಶೆಟ್ಟಿ ಅವರು ಡಿ. 11ರ ರಾತ್ರಿ 10‌ಗಂಟೆಯಿಂದ ಡಿ. 12ರ‌ ಬೆಳಿಗ್ಗಿನ ಮಧ್ಯಾವಧಿಯಲ್ಲಿ ಮನೆಯ ಹಿಂಬದಿಯಲ್ಲಿರುವ ಹಲಸಿನ ಮರದ ಕೊಂಬೆಗೆ‌ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು