8:55 AM Tuesday3 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಹಿರಿಯಡ್ಕ: ಸೆಪ್ಟೆಂಬರ್ 7ರಂದು ‘ಸಪ್ತಪದಿ’ ವಧು–ವರ ಅನ್ವೇಷಣೆ – 2025

04/09/2025, 12:51

ಹಿರಿಯಡ್ಕ(reporterkarnataka.com): ರಾಜಾಪುರ ಸಾರಸ್ವತ ಬ್ರಾಹ್ಮಣ ಸಂಘ, ಹಿರಿಯಡ್ಕ ಇವರ ಮುಂದಾಳತ್ವದಲ್ಲಿ, RSB & BGSB ಸಪ್ತಪದಿ ವಿವಾಹ ಮಾಹಿತಿ ಕೇಂದ್ರ, ಬೆಂಗಳೂರು ಇವರ ಆಯೋಜನೆಯಲ್ಲಿ “ಸಪ್ತಪದಿ ವಧು–ವರ ಅನ್ವೇಷಣೆ – 2025” ಕಾರ್ಯಕ್ರಮವು ಸೆಪ್ಟೆಂಬರ್ 7ರಂದು ಬೆಳಗ್ಗೆ 9 ಗಂಟೆಯಿಂದ ಹಿರಿಯಡ್ಕ ಓಂತಿಬೆಟ್ಟುನ
ಶಿವಪುರ ಸುಬ್ಬಣ್ಣನಾಯಕ್ ಸಾರಸ್ವತ ಸಭಾ ಭವನ ನಡೆಯಲಿದೆ.
ಸಮಾಜದ ವಿವಾಹಾಪೇಕ್ಷಿ ವಧು–ವರರಿಗೆ ಪರಸ್ಪರ ಪರಿಚಯ ಹಾಗೂ ಮಾಹಿತಿಗಳ ವಿನಿಮಯಕ್ಕಾಗಿ ವೇದಿಕೆಯಾಗಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಭಾಗವಹಿಸಲು ಯಾವುದೇ ಶುಲ್ಕವಿಲ್ಲ. ನೋಂದಾವಣಾ ಅರ್ಜಿ 2 ಪ್ರತಿಗಳು ಹಾಗೂ 2 postcard ಗಾತ್ರದ ಭಾವಚಿತ್ರಗಳನ್ನು ಸಲ್ಲಿಸುವುದು ಕಡ್ಡಾಯ. ವಧು–ವರರ ಪೋಷಕರು ಕಡ್ಡಾಯವಾಗಿ ಹಾಜರಿರಬೇಕೆಂದು ಸಂಘದವರು ತಿಳಿಸಿದ್ದಾರೆ. ಕಾರ್ಯಕ್ರಮದಲ್ಲಿ ಚಹಾ, ತಿಂಡಿ ಹಾಗೂ ಊಟದ ವ್ಯವಸ್ಥೆಯೂ ಕಲ್ಪಿಸಲಾಗಿದೆ.
ನೋಂದಾವಣೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬಹುದಾದವರು:
– ಪ್ರತಿಮಾ ಪ್ರಭು ಕೋಂಟು – 9480566541

– ಮೋಹನ್ ನಾಯಕ್ ಶಿವಮೊಗ್ಗ – 9482736447
– ಶಿವರಾಮ್ ಪ್ರಭು ಆತ್ರಾಡಿ – 9448724073
– ಸುನೀಲ್ ಬೋರ್ಕರ್ ಪುತ್ತೂರು – 9686914639
– ಸರೋಜಿನಿ ಪ್ರಭು ಕೋಡಿಬೆಟ್ಟು – 9663394650
– ಎಂ.ಡಿ. ಪ್ರಭು ಬೆಂಗಳೂರು – 7019976058
– ಹರಿದಾಸ್ ಕಾಮತ್ ಕಾಂಥರಗುಂಡಿ – 9481748552
– ಶ್ರೀನಿಧಿ ಓಂತಿಬೆಟ್ಟು – 8277403845
– ಮೇಘ ನಾಗರಾಜ್ ನಾಯಕ್ ಕಾಜರಗುತ್ತು – 7676822949
ಭಾಗವಹಿಸುವವರು ಫೋಟೋ ಹೊಂದಿರುವ ಬಯೋಡೇಟಾವನ್ನು ನೋಂದಾವಣಾ ಅಧಿಕಾರಿಗಳಿಗೆ WhatsApp ಮುಖಾಂತರ ಕಳುಹಿಸಿ ನೋಂದಾವಣೆ ಖಚಿತಪಡಿಸಿಕೊಳ್ಳಬೇಕು. ನೋಂದಾವಣೆಯನ್ನು ಪರಿಚಿತ ಅಧಿಕಾರಿಯ ಮೂಲಕವೇ ಮಾಡಿಕೊಳ್ಳಬೇಕು, ಪ್ರತಿಯೊಬ್ಬರಿಗೂ ಕರೆ ಮಾಡುವ ಅವಶ್ಯಕತೆಯಿಲ್ಲ ಎಂದು ಹಿರಿಯಡ್ಕ ರಾಜಾಪುರ ಸಾರಸ್ವತ ಬ್ರಾಹ್ಮಣಸಂಘ ಪ್ರಕಟಣೆಯಲ್ಲಿ ತಿಳಿಸಿದೆ

ಇತ್ತೀಚಿನ ಸುದ್ದಿ

ಜಾಹೀರಾತು