2:39 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಹಿರಿಯಡ್ಕ: ಸೆಪ್ಟೆಂಬರ್ 7ರಂದು ‘ಸಪ್ತಪದಿ’ ವಧು–ವರ ಅನ್ವೇಷಣೆ – 2025

04/09/2025, 12:51

ಹಿರಿಯಡ್ಕ(reporterkarnataka.com): ರಾಜಾಪುರ ಸಾರಸ್ವತ ಬ್ರಾಹ್ಮಣ ಸಂಘ, ಹಿರಿಯಡ್ಕ ಇವರ ಮುಂದಾಳತ್ವದಲ್ಲಿ, RSB & BGSB ಸಪ್ತಪದಿ ವಿವಾಹ ಮಾಹಿತಿ ಕೇಂದ್ರ, ಬೆಂಗಳೂರು ಇವರ ಆಯೋಜನೆಯಲ್ಲಿ “ಸಪ್ತಪದಿ ವಧು–ವರ ಅನ್ವೇಷಣೆ – 2025” ಕಾರ್ಯಕ್ರಮವು ಸೆಪ್ಟೆಂಬರ್ 7ರಂದು ಬೆಳಗ್ಗೆ 9 ಗಂಟೆಯಿಂದ ಹಿರಿಯಡ್ಕ ಓಂತಿಬೆಟ್ಟುನ
ಶಿವಪುರ ಸುಬ್ಬಣ್ಣನಾಯಕ್ ಸಾರಸ್ವತ ಸಭಾ ಭವನ ನಡೆಯಲಿದೆ.
ಸಮಾಜದ ವಿವಾಹಾಪೇಕ್ಷಿ ವಧು–ವರರಿಗೆ ಪರಸ್ಪರ ಪರಿಚಯ ಹಾಗೂ ಮಾಹಿತಿಗಳ ವಿನಿಮಯಕ್ಕಾಗಿ ವೇದಿಕೆಯಾಗಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಭಾಗವಹಿಸಲು ಯಾವುದೇ ಶುಲ್ಕವಿಲ್ಲ. ನೋಂದಾವಣಾ ಅರ್ಜಿ 2 ಪ್ರತಿಗಳು ಹಾಗೂ 2 postcard ಗಾತ್ರದ ಭಾವಚಿತ್ರಗಳನ್ನು ಸಲ್ಲಿಸುವುದು ಕಡ್ಡಾಯ. ವಧು–ವರರ ಪೋಷಕರು ಕಡ್ಡಾಯವಾಗಿ ಹಾಜರಿರಬೇಕೆಂದು ಸಂಘದವರು ತಿಳಿಸಿದ್ದಾರೆ. ಕಾರ್ಯಕ್ರಮದಲ್ಲಿ ಚಹಾ, ತಿಂಡಿ ಹಾಗೂ ಊಟದ ವ್ಯವಸ್ಥೆಯೂ ಕಲ್ಪಿಸಲಾಗಿದೆ.
ನೋಂದಾವಣೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬಹುದಾದವರು:
– ಪ್ರತಿಮಾ ಪ್ರಭು ಕೋಂಟು – 9480566541

– ಮೋಹನ್ ನಾಯಕ್ ಶಿವಮೊಗ್ಗ – 9482736447
– ಶಿವರಾಮ್ ಪ್ರಭು ಆತ್ರಾಡಿ – 9448724073
– ಸುನೀಲ್ ಬೋರ್ಕರ್ ಪುತ್ತೂರು – 9686914639
– ಸರೋಜಿನಿ ಪ್ರಭು ಕೋಡಿಬೆಟ್ಟು – 9663394650
– ಎಂ.ಡಿ. ಪ್ರಭು ಬೆಂಗಳೂರು – 7019976058
– ಹರಿದಾಸ್ ಕಾಮತ್ ಕಾಂಥರಗುಂಡಿ – 9481748552
– ಶ್ರೀನಿಧಿ ಓಂತಿಬೆಟ್ಟು – 8277403845
– ಮೇಘ ನಾಗರಾಜ್ ನಾಯಕ್ ಕಾಜರಗುತ್ತು – 7676822949
ಭಾಗವಹಿಸುವವರು ಫೋಟೋ ಹೊಂದಿರುವ ಬಯೋಡೇಟಾವನ್ನು ನೋಂದಾವಣಾ ಅಧಿಕಾರಿಗಳಿಗೆ WhatsApp ಮುಖಾಂತರ ಕಳುಹಿಸಿ ನೋಂದಾವಣೆ ಖಚಿತಪಡಿಸಿಕೊಳ್ಳಬೇಕು. ನೋಂದಾವಣೆಯನ್ನು ಪರಿಚಿತ ಅಧಿಕಾರಿಯ ಮೂಲಕವೇ ಮಾಡಿಕೊಳ್ಳಬೇಕು, ಪ್ರತಿಯೊಬ್ಬರಿಗೂ ಕರೆ ಮಾಡುವ ಅವಶ್ಯಕತೆಯಿಲ್ಲ ಎಂದು ಹಿರಿಯಡ್ಕ ರಾಜಾಪುರ ಸಾರಸ್ವತ ಬ್ರಾಹ್ಮಣಸಂಘ ಪ್ರಕಟಣೆಯಲ್ಲಿ ತಿಳಿಸಿದೆ

ಇತ್ತೀಚಿನ ಸುದ್ದಿ

ಜಾಹೀರಾತು