5:06 AM Saturday20 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಹಿರಿಯೂರು: ಭಗವತಿ ಅಮ್ಮ ದೇವತೆಯ ಕುಂಬಾಭಿಷೇಕ ಮಹೋತ್ಸವ; ಮಾಜಿ ಸಚಿವ ಡಿ. ಸುಧಾಕರ್ ಭಾಗಿ

24/11/2021, 15:17

ಗೋಪಾಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗಾ

info.reporterkarnataka@gmail.com

ಹಿರಿಯೂರು ತಾಲ್ಲೂಕಿನಲ್ಲಿ ಸಮೃದ್ಧ ಮಳೆಯಾಗಿ, ಎಲ್ಲ ಕೆರೆ, ಚೆಕ್ ಡ್ಯಾಂಗಳು ತುಂಬಿಕೊಂಡಿದ್ದು, ಮುಂದಿನ ದಿನಗಳಲ್ಲಿ ರೈತರ ಭವಿಷ್ಯ ಉಜ್ವಲವಾಗಲಿದೆ ಎಂದು ಮಾಜಿ ಸಚಿವ ಡಿ.ಸುಧಾಕರ್ ಹೇಳಿದರು.

ನಗರದ ಶ್ರೀ ಭಗವತಿ ಅಮ್ಮ (ಪೌದಿಯಮ್ಮ) ದೇವತೆಯ ಕುಂಬಾಭಿಷೇಕ ಮಹೋತ್ಸವದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ನಗರಸಭಾ ಉಪಾಧ್ಯಕ್ಷ ಬಿ.ಎಲ್.ಪ್ರಕಾಶ್, ನಗರಸಭಾ ಸದಸ್ಯರಾದ ಸುರೇಖಾಮಣಿ , ಮಮತಾ, ಅಜಯ್ ಕುಮಾರ್, ಈರಲಿಂಗೇಗೌಡ , ಮಾಜಿ ಅಧ್ಯಕ್ಷ ಎ.ಮಂಜುನಾಥ್, ಆರ್ಮುಗಮ್, ಆರ್.ನಾಗೇಂದ್ರನಾಯ್ಕ, ಅಮೃತೇಶ್ವರ ಸ್ವಾಮಿ, ಜಿ.ಎಲ್.ಮೂರ್ತಿ, ಅಶೋಕ್, ಕಲ್ಲಹಟ್ಟಿ ಹರೀಶ್, ಬಾನುಪ್ರಕಾಶ್, ದಿಂಡಾವರ ಶ್ರೀನಿವಾಸ್, ತಿಪ್ಪೇಸ್ವಾಮಿ ಮತ್ತು ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಸಕಲ ಭಕ್ತಾಧಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು