9:12 PM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಗೋಹತ್ಯಾ ನಿಷೇಧ ಕಾಯ್ದೆ: ಸದನದಲ್ಲಿ ಹೋರಾಟ ನಡೆಸಲು ಶಾಸಕ ಡಾ. ಭರತ್ ಶೆಟ್ಟಿ ಅವರಿಗೆ ವಿಎಚ್ ಪಿ, ಹಿಂಜಾವೇ ಮನವಿ

09/07/2023, 17:44

ಸುರತ್ಕಲ್(reporterkarnataka.com): ರಾಜ್ಯದಲ್ಲಿ ಭಾರತೀಯ ಜನತಾ ಪಾರ್ಟಿ ಸರಕಾರ ಅಧಿಕಾರದಲ್ಲಿದ್ದಾಗ ಗೋಸಂತತಿಯ ಉಳಿವಿಗಾಗಿ ಜಾರಿಗೆ ತಂದಿದ್ದ ಸಂಪೂರ್ಣ ಗೋಹತ್ಯಾ ನಿಷೇಧ ಕಾಯ್ದೆಯನ್ನು ದುರ್ಬಲ ಮಾಡದಂತೆ, ಹಿಂಪಡೆಯದಂತೆ ಕಾಂಗ್ರೆಸ್ ಸರಕಾರದ ಮೇಲೆ ಅಧಿವೇಶನದಲ್ಲಿ ಒತ್ತಡ ಹಾಕುವಂತೆ ವಿಶ್ವ ಹಿಂದೂ ಪರಿಷತ್, ಹಿಂದೂ ಜಾಗರಣ ವೇದಿಕೆಯ ಮುಖಂಡರು ಶಾಸಕ ಡಾ. ಭರತ್ ಶೆಟ್ಟಿ ಅವರಿಗೆ ಮನವಿ ಮಾಡಿದ್ದಾರೆ‌.
ಮನವಿ ಪತ್ರವನ್ನು ಸ್ವೀಕರಿಸಿದ ಡಾ.ಭರತ್ ಶೆಟ್ಟಿ ಅವರು ಗೋಮಾತೆಯ ಉಳಿವಿಗೆ ಅತ್ಯಗತ್ಯವಾಗಿರುವ ಸಂಪೂರ್ಣ ಗೋಹತ್ಯಾ ನಿಷೇಧ ಕಾಯ್ದೆಯ ಪರ ಅಧಿವೇಶನದಲ್ಲಿ‌ ರಾಜ್ಯದ ಜನರ ಪರವಾಗಿ ಧ್ವನಿ ಎತ್ತುವುದಾಗಿ ಸಂಘಟನೆಯ ಮುಖಂಡರಿಗೆ ಭರವಸೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು