1:42 PM Thursday12 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಹೋಳಿ ಹುಣ್ಣಿಮೆ: 700 ಕಿಮೀ. ದೂರದ ಶ್ರೀಶೈಲಗಿರಿಗೆ ಪಾದಯಾತ್ರೆ ಹೊರಟ ಭಕ್ತರ ದಂಡು

19/03/2022, 22:34

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಹೋಳಿ ಹುಣ್ಣಿಮೆಯ ದಿನ ಕಾಮನಿಗೆ ಬೆಂಕಿ ಹಚ್ಚಿ ಪಾದಯಾತ್ರೆಯನ್ನು ಮಾಡುವ ಪರಂಪರೆ ಇದೆ. ಆದರಂತೆ ಅಥಣಿ ತಾಲ್ಲೂಕಿನ ಹಲ್ಯಾಳ ಗ್ರಾಮದ ಭಕ್ತರು ಪ್ರತಿ ವರ್ಷದಂತೆ ಈ ವರ್ಷವೂ ಪಾದಯಾತ್ರೆ ಆರಂಭಿಸಿದರು.

ಹಲ್ಯಾಳ ಗ್ರಾಮದಿಂದ ಶ್ರೀಶೈಲಗಿರಿಯು ಸುಮಾರು 700 ಕಿಲೋಮೀಟರ್ ಇದೆ. ಭಕ್ತಿಯಿಂದ ಪಾದಯಾತ್ರೆ ಮಾಡುವ ಭಕ್ತರಿಗೆ ಏನನ್ನು ನೋವು ಆಗಲಾರಂತೆ ದೇವರು ತನ್ನ ಮಕ್ಕಳಂತೆ ನೋಡಿಕೊಳ್ಳುತ್ತಾನೆ ಎಂಬ ನಂಬಿಕೆ ಇದೆ.

ಪಾದ ಯಾತ್ರೆ ಮಾಡುವ ಭಕ್ತರಿಗೆ ಅಲ್ಲಲ್ಲಿ ಅಲ್ಪೊಪ ಆಹಾರ ಭಕ್ತರು ಏರ್ಪಡಿಸಿರುತ್ತಾರೆ.


ಒಟ್ಟಿನಲ್ಲಿ ಪಾದಯಾತ್ರೆಯನ್ನು ಭಕ್ತರು ನೋವುಗಳನ್ನು ಮರಿಯಲು ದೇವರ ನಾಮಸ್ಮರಣೆ ಮಾಡುತ್ತ ಹೋಗುತ್ತಾರೆ. ಅವರಿಗೆ ಸಕಲ ಬುದ್ದಿಪ್ರಾಪ್ತಿಯಾಗುಗುತ್ತದೆ ಎಂಬುವುದು ನಂಬಿಕೆ

ಇತ್ತೀಚಿನ ಸುದ್ದಿ

ಜಾಹೀರಾತು