6:24 AM Saturday5 - July 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ

ಇತ್ತೀಚಿನ ಸುದ್ದಿ

ಹೋಳಿ ಹುಣ್ಣಿಮೆ: 700 ಕಿಮೀ. ದೂರದ ಶ್ರೀಶೈಲಗಿರಿಗೆ ಪಾದಯಾತ್ರೆ ಹೊರಟ ಭಕ್ತರ ದಂಡು

19/03/2022, 22:34

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಹೋಳಿ ಹುಣ್ಣಿಮೆಯ ದಿನ ಕಾಮನಿಗೆ ಬೆಂಕಿ ಹಚ್ಚಿ ಪಾದಯಾತ್ರೆಯನ್ನು ಮಾಡುವ ಪರಂಪರೆ ಇದೆ. ಆದರಂತೆ ಅಥಣಿ ತಾಲ್ಲೂಕಿನ ಹಲ್ಯಾಳ ಗ್ರಾಮದ ಭಕ್ತರು ಪ್ರತಿ ವರ್ಷದಂತೆ ಈ ವರ್ಷವೂ ಪಾದಯಾತ್ರೆ ಆರಂಭಿಸಿದರು.

ಹಲ್ಯಾಳ ಗ್ರಾಮದಿಂದ ಶ್ರೀಶೈಲಗಿರಿಯು ಸುಮಾರು 700 ಕಿಲೋಮೀಟರ್ ಇದೆ. ಭಕ್ತಿಯಿಂದ ಪಾದಯಾತ್ರೆ ಮಾಡುವ ಭಕ್ತರಿಗೆ ಏನನ್ನು ನೋವು ಆಗಲಾರಂತೆ ದೇವರು ತನ್ನ ಮಕ್ಕಳಂತೆ ನೋಡಿಕೊಳ್ಳುತ್ತಾನೆ ಎಂಬ ನಂಬಿಕೆ ಇದೆ.

ಪಾದ ಯಾತ್ರೆ ಮಾಡುವ ಭಕ್ತರಿಗೆ ಅಲ್ಲಲ್ಲಿ ಅಲ್ಪೊಪ ಆಹಾರ ಭಕ್ತರು ಏರ್ಪಡಿಸಿರುತ್ತಾರೆ.


ಒಟ್ಟಿನಲ್ಲಿ ಪಾದಯಾತ್ರೆಯನ್ನು ಭಕ್ತರು ನೋವುಗಳನ್ನು ಮರಿಯಲು ದೇವರ ನಾಮಸ್ಮರಣೆ ಮಾಡುತ್ತ ಹೋಗುತ್ತಾರೆ. ಅವರಿಗೆ ಸಕಲ ಬುದ್ದಿಪ್ರಾಪ್ತಿಯಾಗುಗುತ್ತದೆ ಎಂಬುವುದು ನಂಬಿಕೆ

ಇತ್ತೀಚಿನ ಸುದ್ದಿ

ಜಾಹೀರಾತು