3:45 PM Friday19 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಹೋಳಿ ಹುಣ್ಣಿಮೆ: 700 ಕಿಮೀ. ದೂರದ ಶ್ರೀಶೈಲಗಿರಿಗೆ ಪಾದಯಾತ್ರೆ ಹೊರಟ ಭಕ್ತರ ದಂಡು

19/03/2022, 22:34

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಹೋಳಿ ಹುಣ್ಣಿಮೆಯ ದಿನ ಕಾಮನಿಗೆ ಬೆಂಕಿ ಹಚ್ಚಿ ಪಾದಯಾತ್ರೆಯನ್ನು ಮಾಡುವ ಪರಂಪರೆ ಇದೆ. ಆದರಂತೆ ಅಥಣಿ ತಾಲ್ಲೂಕಿನ ಹಲ್ಯಾಳ ಗ್ರಾಮದ ಭಕ್ತರು ಪ್ರತಿ ವರ್ಷದಂತೆ ಈ ವರ್ಷವೂ ಪಾದಯಾತ್ರೆ ಆರಂಭಿಸಿದರು.

ಹಲ್ಯಾಳ ಗ್ರಾಮದಿಂದ ಶ್ರೀಶೈಲಗಿರಿಯು ಸುಮಾರು 700 ಕಿಲೋಮೀಟರ್ ಇದೆ. ಭಕ್ತಿಯಿಂದ ಪಾದಯಾತ್ರೆ ಮಾಡುವ ಭಕ್ತರಿಗೆ ಏನನ್ನು ನೋವು ಆಗಲಾರಂತೆ ದೇವರು ತನ್ನ ಮಕ್ಕಳಂತೆ ನೋಡಿಕೊಳ್ಳುತ್ತಾನೆ ಎಂಬ ನಂಬಿಕೆ ಇದೆ.

ಪಾದ ಯಾತ್ರೆ ಮಾಡುವ ಭಕ್ತರಿಗೆ ಅಲ್ಲಲ್ಲಿ ಅಲ್ಪೊಪ ಆಹಾರ ಭಕ್ತರು ಏರ್ಪಡಿಸಿರುತ್ತಾರೆ.


ಒಟ್ಟಿನಲ್ಲಿ ಪಾದಯಾತ್ರೆಯನ್ನು ಭಕ್ತರು ನೋವುಗಳನ್ನು ಮರಿಯಲು ದೇವರ ನಾಮಸ್ಮರಣೆ ಮಾಡುತ್ತ ಹೋಗುತ್ತಾರೆ. ಅವರಿಗೆ ಸಕಲ ಬುದ್ದಿಪ್ರಾಪ್ತಿಯಾಗುಗುತ್ತದೆ ಎಂಬುವುದು ನಂಬಿಕೆ

ಇತ್ತೀಚಿನ ಸುದ್ದಿ

ಜಾಹೀರಾತು