9:05 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಹೋಮ್ ಗಾರ್ಡ್ ವರದಿಗೆ ಸಾಂದರ್ಭಿಕ ನೆಲೆಯಲ್ಲಿ ಫೋಟೋಗಳನ್ನು ಬಳಸಲಾಗಿದೆ: ಚಿತ್ರದಲ್ಲಿದ್ದವರಿಗೂ ವರದಿಗೂ ಸಂಬಂಧವಿಲ್ಲ

03/06/2021, 16:14

ಮಂಗಳೂರು(reporterkarnataka News): ‘ರಿಪೋರ್ಟರ್ ಕರ್ನಾಟಕ’ದಲ್ಲಿ ಜೂನ್  1ರಂದು ಪ್ರಕಟವಾದ ‘ವೇತನ ತಾರತಮ್ಯ: ಕೊರೊನಾ ವಾರಿಯರ್ಸ್ ಹೋಮ್ ಗಾರ್ಡ್ ಗಳ ಯಾತನೆ ಕೇಳುವರ್ಯಾರು ?’ ವರದಿಗೂ ಅದರಲ್ಲಿ ಬಳಸಲಾದ ಫೋಟೋಗಳಿಗೂ ಯಾವುದೇ ಸಂಬಂಧವಿಲ್ಲ. ಸಾಂದರ್ಭಿಕ ನೆಲೆಯಲ್ಲಿ ಫೋಟೋವನ್ನು ಬಳಸಲಾಗಿದೆ ಅಷ್ಟೇ.

ವರದಿಯಲ್ಲಿ ಇಡೀ ಕರ್ನಾಟಕದ ಹೋಮ್ ಗಾರ್ಡ್ ಗಳ ಚಿತ್ರಣ ನೀಡಲಾಗಿದೆಯೇ ಹೊರತು ಕೇವಲ ದಕ್ಷಿಣ ಕನ್ನಡ ಅಥವಾ ಮಂಗಳೂರಿನ ಹೋಮ್ ಗಾರ್ಡ್ ಗಳ ಸಮಸ್ಯೆಯಲ್ಲ. ರಾಜ್ಯದ ವಿವಿಧ ಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೋಮ್ ಗಾರ್ಡ್ ಗಳು ವ್ಯಕ್ತಪಡಿಸಿದ ಅನಿಸಿಕೆಗಳನ್ನು ಕ್ರೋಢೀಕರಿಸಿ ವರದಿ ತಯಾರಿಸಲಾಗಿದೆ.

ಪೊಲೀಸರಂತೆ ಆಪತ್ಕಾಲದಲ್ಲಿ ಹೋಮ್ ಗಾರ್ಡ್ ಗಳು ಕೂಡ ಕಾರ್ಯನಿರ್ವಹಿಸುತ್ತಾರೆ ಎನ್ನುವುದನ್ನು ಮನದಟ್ಟ ಮಾಡಲು ಪೊಲೀಸ್ ಜತೆ ಇರುವ ಹೋಮ್ ಗಾರ್ಡ್ ಗಳ ಫೋಟೋ ಬಳಸಲಾಗಿದೆ. ಅದು ಬಿಟ್ಟು ಫೋಟೋದಲ್ಲಿರುವ ಯಾವುದೇ ಹೋಮ್ ಗಾರ್ಡ್ ಗಳು ದೂರು ನೀಡಿಲ್ಲ ಎನ್ನುವುದನ್ನು ಸ್ಪಷ್ಟಪಡಿಸುತ್ತೇವೆ.

– ಅಶೋಕ್ ಕಲ್ಲಡ್ಕ, ಸಂಪಾದಕರು

ಇತ್ತೀಚಿನ ಸುದ್ದಿ

ಜಾಹೀರಾತು