6:14 PM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಹೋಮ್ ಗಾರ್ಡ್ ವರದಿಗೆ ಸಾಂದರ್ಭಿಕ ನೆಲೆಯಲ್ಲಿ ಫೋಟೋಗಳನ್ನು ಬಳಸಲಾಗಿದೆ: ಚಿತ್ರದಲ್ಲಿದ್ದವರಿಗೂ ವರದಿಗೂ ಸಂಬಂಧವಿಲ್ಲ

03/06/2021, 16:14

ಮಂಗಳೂರು(reporterkarnataka News): ‘ರಿಪೋರ್ಟರ್ ಕರ್ನಾಟಕ’ದಲ್ಲಿ ಜೂನ್  1ರಂದು ಪ್ರಕಟವಾದ ‘ವೇತನ ತಾರತಮ್ಯ: ಕೊರೊನಾ ವಾರಿಯರ್ಸ್ ಹೋಮ್ ಗಾರ್ಡ್ ಗಳ ಯಾತನೆ ಕೇಳುವರ್ಯಾರು ?’ ವರದಿಗೂ ಅದರಲ್ಲಿ ಬಳಸಲಾದ ಫೋಟೋಗಳಿಗೂ ಯಾವುದೇ ಸಂಬಂಧವಿಲ್ಲ. ಸಾಂದರ್ಭಿಕ ನೆಲೆಯಲ್ಲಿ ಫೋಟೋವನ್ನು ಬಳಸಲಾಗಿದೆ ಅಷ್ಟೇ.

ವರದಿಯಲ್ಲಿ ಇಡೀ ಕರ್ನಾಟಕದ ಹೋಮ್ ಗಾರ್ಡ್ ಗಳ ಚಿತ್ರಣ ನೀಡಲಾಗಿದೆಯೇ ಹೊರತು ಕೇವಲ ದಕ್ಷಿಣ ಕನ್ನಡ ಅಥವಾ ಮಂಗಳೂರಿನ ಹೋಮ್ ಗಾರ್ಡ್ ಗಳ ಸಮಸ್ಯೆಯಲ್ಲ. ರಾಜ್ಯದ ವಿವಿಧ ಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೋಮ್ ಗಾರ್ಡ್ ಗಳು ವ್ಯಕ್ತಪಡಿಸಿದ ಅನಿಸಿಕೆಗಳನ್ನು ಕ್ರೋಢೀಕರಿಸಿ ವರದಿ ತಯಾರಿಸಲಾಗಿದೆ.

ಪೊಲೀಸರಂತೆ ಆಪತ್ಕಾಲದಲ್ಲಿ ಹೋಮ್ ಗಾರ್ಡ್ ಗಳು ಕೂಡ ಕಾರ್ಯನಿರ್ವಹಿಸುತ್ತಾರೆ ಎನ್ನುವುದನ್ನು ಮನದಟ್ಟ ಮಾಡಲು ಪೊಲೀಸ್ ಜತೆ ಇರುವ ಹೋಮ್ ಗಾರ್ಡ್ ಗಳ ಫೋಟೋ ಬಳಸಲಾಗಿದೆ. ಅದು ಬಿಟ್ಟು ಫೋಟೋದಲ್ಲಿರುವ ಯಾವುದೇ ಹೋಮ್ ಗಾರ್ಡ್ ಗಳು ದೂರು ನೀಡಿಲ್ಲ ಎನ್ನುವುದನ್ನು ಸ್ಪಷ್ಟಪಡಿಸುತ್ತೇವೆ.

– ಅಶೋಕ್ ಕಲ್ಲಡ್ಕ, ಸಂಪಾದಕರು

ಇತ್ತೀಚಿನ ಸುದ್ದಿ

ಜಾಹೀರಾತು