1:48 PM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಹೋಮ್ ಗಾರ್ಡ್ ವರದಿಗೆ ಸಾಂದರ್ಭಿಕ ನೆಲೆಯಲ್ಲಿ ಫೋಟೋಗಳನ್ನು ಬಳಸಲಾಗಿದೆ: ಚಿತ್ರದಲ್ಲಿದ್ದವರಿಗೂ ವರದಿಗೂ ಸಂಬಂಧವಿಲ್ಲ

03/06/2021, 16:14

ಮಂಗಳೂರು(reporterkarnataka News): ‘ರಿಪೋರ್ಟರ್ ಕರ್ನಾಟಕ’ದಲ್ಲಿ ಜೂನ್  1ರಂದು ಪ್ರಕಟವಾದ ‘ವೇತನ ತಾರತಮ್ಯ: ಕೊರೊನಾ ವಾರಿಯರ್ಸ್ ಹೋಮ್ ಗಾರ್ಡ್ ಗಳ ಯಾತನೆ ಕೇಳುವರ್ಯಾರು ?’ ವರದಿಗೂ ಅದರಲ್ಲಿ ಬಳಸಲಾದ ಫೋಟೋಗಳಿಗೂ ಯಾವುದೇ ಸಂಬಂಧವಿಲ್ಲ. ಸಾಂದರ್ಭಿಕ ನೆಲೆಯಲ್ಲಿ ಫೋಟೋವನ್ನು ಬಳಸಲಾಗಿದೆ ಅಷ್ಟೇ.

ವರದಿಯಲ್ಲಿ ಇಡೀ ಕರ್ನಾಟಕದ ಹೋಮ್ ಗಾರ್ಡ್ ಗಳ ಚಿತ್ರಣ ನೀಡಲಾಗಿದೆಯೇ ಹೊರತು ಕೇವಲ ದಕ್ಷಿಣ ಕನ್ನಡ ಅಥವಾ ಮಂಗಳೂರಿನ ಹೋಮ್ ಗಾರ್ಡ್ ಗಳ ಸಮಸ್ಯೆಯಲ್ಲ. ರಾಜ್ಯದ ವಿವಿಧ ಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೋಮ್ ಗಾರ್ಡ್ ಗಳು ವ್ಯಕ್ತಪಡಿಸಿದ ಅನಿಸಿಕೆಗಳನ್ನು ಕ್ರೋಢೀಕರಿಸಿ ವರದಿ ತಯಾರಿಸಲಾಗಿದೆ.

ಪೊಲೀಸರಂತೆ ಆಪತ್ಕಾಲದಲ್ಲಿ ಹೋಮ್ ಗಾರ್ಡ್ ಗಳು ಕೂಡ ಕಾರ್ಯನಿರ್ವಹಿಸುತ್ತಾರೆ ಎನ್ನುವುದನ್ನು ಮನದಟ್ಟ ಮಾಡಲು ಪೊಲೀಸ್ ಜತೆ ಇರುವ ಹೋಮ್ ಗಾರ್ಡ್ ಗಳ ಫೋಟೋ ಬಳಸಲಾಗಿದೆ. ಅದು ಬಿಟ್ಟು ಫೋಟೋದಲ್ಲಿರುವ ಯಾವುದೇ ಹೋಮ್ ಗಾರ್ಡ್ ಗಳು ದೂರು ನೀಡಿಲ್ಲ ಎನ್ನುವುದನ್ನು ಸ್ಪಷ್ಟಪಡಿಸುತ್ತೇವೆ.

– ಅಶೋಕ್ ಕಲ್ಲಡ್ಕ, ಸಂಪಾದಕರು

ಇತ್ತೀಚಿನ ಸುದ್ದಿ

ಜಾಹೀರಾತು