12:02 AM Tuesday15 - July 2025
ಬ್ರೇಕಿಂಗ್ ನ್ಯೂಸ್
ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:… ಕನ್ನಡದ ಮೇರು ನಟಿ ಸರೋಜಾದೇವಿ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬೊಮ್ಮಾಯಿ… Kodagu | ವಿರಾಜಪೇಟೆ: ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಬೆಂಕಿ ಆಕಸ್ಮಿಕ; ಅಪಾರ… Vijayapura | ಇಂಡಿಯಲ್ಲಿ 4559 ಕೋಟಿ ರೂಪಾಯಿಗಳ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ ಶಕ್ತಿ ಯೋಜನೆ: 500 ಕೋಟಿ ಮಹಿಳೆಯರಿಗೆ ತಲುಪಿದ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಮುಖ್ಯಮಂತ್ರಿ Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;… ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ… Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ…

ಇತ್ತೀಚಿನ ಸುದ್ದಿ

ಹೋಮ್ ಐಸೋಲೇಶನ್ ಬೇಡ, ಕೋವಿಡ್ ಕೇರ್ ಸೆಂಟರ್ ಗಳಿಗೆ ಕಳುಹಿಸಿ: ಸಿಎಂ ಬೊಮ್ಮಾಯಿ ಖಡಕ್ ಸೂಚನೆ

12/08/2021, 15:43

ಮಂಗಳೂರು(reporterkarnataka.com): ಕೊರೊನಾ ಸೋಂಕು ಹಬ್ಬುವುದನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ಹೋಮ್ ಐಸೋಲೇಶನ್ ಬಿಟ್ಟು ಕೋವಿಡ್ ಕೇರ್ ಸೆಂಟರ್ ಗಳಿಗೆ ಸೋಂಕಿತರನ್ನು ವರ್ಗಾಯಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ.

ಪ್ರಸ್ತುತ ಶೇ.80ರಷ್ಟು ಕೊರೊನಾ ಸೋಂಕು ಪೀಡಿತರು ಹೋಂ ಐಸೋಲೇಶನ್ ನಲ್ಲಿದ್ದಾರೆ. ಇದರಿಂದ ಸೋಂಕು ಹರಡುವ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಗುರುವಾರ ಮಂಗಳೂರಿನಲ್ಲಿ ಮಾತನಾಡಿದ ಸಿಎಂ ನೀಡಿದರು.

ಮತ್ತೊಮ್ಮೆ ಲಾಕ್ ಡೌನ್ ಆಗುವುದನ್ನು ತಪ್ಪಿಸಲು ನಾವು ಈಗಿಂದೀಗಲೇ ಕ್ರಮ ಕೈಗೊಳ್ಳಬೇಕು. ದಕ್ಷಿಣ ಕನ್ನಡ ಜಿಲ್ಲೆ ಇಡೀ ರಾಜ್ಯದಲ್ಲೇ ಹೆಚ್ಚು ತೊಂದರೆಗೀಡಾದ ಪ್ರದೇಶವಾಗಿದೆ ಎಂದು ಅವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು