6:04 AM Monday2 - February 2026
ಬ್ರೇಕಿಂಗ್ ನ್ಯೂಸ್
ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್… ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್… ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್… ಕೇಂದ್ರ ಬಜೆಟ್ | 2047ರ ವಿಕಸಿತ ಭಾರತಕ್ಕೆ ಸುಧಾರಣಾ ಎಕ್ಸ್‌ಪ್ರೆಸ್ ಎಂದ ಪ್ರಧಾನಿ… ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಇಂದ್ರಿಯ ನಿಗ್ರಹಿಸುವುದೇ ನೈಜ ಜ್ಞಾನ; ಇದುವೇ ಜೀವನ ಮಾರ್ಗ : ಶೃಂಗೇರಿ ಶಾರದಾಪೀಠದ… ಗೃಹ ಸಚಿವರ ರಾಜೀನಾಮೆ, ಪೊಲೀಸ್ ಕಮೀಷನರ್ ಅಮಾನತಿಗೆ ಬಿಜೆಪಿ ಆಗ್ರಹ ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್…

ಇತ್ತೀಚಿನ ಸುದ್ದಿ

ಹೊನ್ನಾಳಿ: ಹಿರೇಕಲ್ಮಠದಲ್ಲಿ ಶರನ್ನವರಾತ್ರಿ, ದಸರಾ ವೈಭವ

02/10/2022, 11:26

ಹೊನ್ನಾಳಿ(reporterkarnataka.com):

ಹೊನ್ನಾಳಿ ತಾಲೂಕಿನ ಹಿರೇಕಲ್ಮಠದಲ್ಲಿ ಶರನ್ನವ ರಾತ್ರಿ ಮತ್ತು ದಸರಾ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಪವಿತ್ರಾ ರಾಮಯ್ಯ ಮಾತನಾಡಿ, ರಾಜ್ಯದಲ್ಲಿ ಮಠಗಳು ನಡೆಸುತ್ತಿರುವ ಅಕ್ಷರ ದಾಸೋಹ, ಅನ್ನದಾಸೋಹ, ಬಡ ಮಕ್ಕಳಿಗೆ ಉಚಿತ ವಿದ್ಯಾಭ್ಯಾಸ ಸಾಮಾನ್ಯ ಜನರಿಗೆ ದಾರಿದೀಪಗಳಿವೆ. ಮಠಗಳಲ್ಲಿ ನಡೆಯುತ್ತಿರುವ ದೈವಿ ಕಾರ್ಯಕ್ರಮಗಳು ಜನರ ಮನಸ್ಸಿನಲ್ಲಿ ಶ್ರದ್ದೆ ಮತ್ತು ಭಕ್ತಿಯನ್ನು ತಮ್ಮ ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಸಮಾಜದಲ್ಲಿ ಒಳ್ಳೆಯ ವ್ಯಕ್ತಿತ್ವವುಳ್ಳ ಸತ್ಪ್ರಜೆಗಳಾಗಿ ಜೀವನ ನಡೆಸಲು ದಾರಿದೀಪಗಳಾಗಿವೆ  ಎಂದು ಹೇಳಿದರು. 

ಈ ಸಂದರ್ಭದಲ್ಲಿ ಪೂಜ್ಯ ಒಡೆಯರ್ ಡಾ. ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಮಹಾಸ್ವಾಮಿಗಳು ಮತ್ತು ಪೂಜ್ಯ ಡಾ. ಬಸವಜಯಚಂದ್ರ ಮಹಾಸ್ವಾಮಿಗಳು, ಹಾಲಸ್ವಾಮಿ, ವಿರಕ್ತಮಠ, ಚನ್ನಗಿರಿರವರ ಆಶೀರ್ವಚನ ನೀಡಿದರು. 
ಕಾರ್ಯಕ್ರಮದಲ್ಲಿ ರೈತ ಮುಖಂಡರಾದ ಬಸವರಾಜಪ್ಪ, ನಾಗರಾಜಪ್ಪ, ಜಗದೀಶಪ್ಪ, ಡಿ. ಬರಮಪ್ಪ ಮುಂತಾದವರು ಉಪಸ್ಥಿತರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು