5:53 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಹೊನ್ನಾಳಿ: ಹಿರೇಕಲ್ಮಠದಲ್ಲಿ ಶರನ್ನವರಾತ್ರಿ, ದಸರಾ ವೈಭವ

02/10/2022, 11:26

ಹೊನ್ನಾಳಿ(reporterkarnataka.com):

ಹೊನ್ನಾಳಿ ತಾಲೂಕಿನ ಹಿರೇಕಲ್ಮಠದಲ್ಲಿ ಶರನ್ನವ ರಾತ್ರಿ ಮತ್ತು ದಸರಾ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಪವಿತ್ರಾ ರಾಮಯ್ಯ ಮಾತನಾಡಿ, ರಾಜ್ಯದಲ್ಲಿ ಮಠಗಳು ನಡೆಸುತ್ತಿರುವ ಅಕ್ಷರ ದಾಸೋಹ, ಅನ್ನದಾಸೋಹ, ಬಡ ಮಕ್ಕಳಿಗೆ ಉಚಿತ ವಿದ್ಯಾಭ್ಯಾಸ ಸಾಮಾನ್ಯ ಜನರಿಗೆ ದಾರಿದೀಪಗಳಿವೆ. ಮಠಗಳಲ್ಲಿ ನಡೆಯುತ್ತಿರುವ ದೈವಿ ಕಾರ್ಯಕ್ರಮಗಳು ಜನರ ಮನಸ್ಸಿನಲ್ಲಿ ಶ್ರದ್ದೆ ಮತ್ತು ಭಕ್ತಿಯನ್ನು ತಮ್ಮ ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಸಮಾಜದಲ್ಲಿ ಒಳ್ಳೆಯ ವ್ಯಕ್ತಿತ್ವವುಳ್ಳ ಸತ್ಪ್ರಜೆಗಳಾಗಿ ಜೀವನ ನಡೆಸಲು ದಾರಿದೀಪಗಳಾಗಿವೆ  ಎಂದು ಹೇಳಿದರು. 

ಈ ಸಂದರ್ಭದಲ್ಲಿ ಪೂಜ್ಯ ಒಡೆಯರ್ ಡಾ. ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಮಹಾಸ್ವಾಮಿಗಳು ಮತ್ತು ಪೂಜ್ಯ ಡಾ. ಬಸವಜಯಚಂದ್ರ ಮಹಾಸ್ವಾಮಿಗಳು, ಹಾಲಸ್ವಾಮಿ, ವಿರಕ್ತಮಠ, ಚನ್ನಗಿರಿರವರ ಆಶೀರ್ವಚನ ನೀಡಿದರು. 
ಕಾರ್ಯಕ್ರಮದಲ್ಲಿ ರೈತ ಮುಖಂಡರಾದ ಬಸವರಾಜಪ್ಪ, ನಾಗರಾಜಪ್ಪ, ಜಗದೀಶಪ್ಪ, ಡಿ. ಬರಮಪ್ಪ ಮುಂತಾದವರು ಉಪಸ್ಥಿತರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು