9:16 AM Tuesday20 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಮೂಡಿಗೆರೆಯಲ್ಲಿ ಭಯಾನಕ ಅಪಘಾತ | ಬೈಕ್ ಮೇಲೇರಿದ ಕ್ರೇನ್: ಮಹಿಳೆ ಸ್ಥಳದಲ್ಲೇ ಸಾವು; ಇನ್ನೊಬ್ಬರು ಗಂಭೀರ

08/10/2025, 19:23

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ನಿಯಂತ್ರಣ ತಪ್ಪಿ ಕ್ರೇನ್ ಟಯರ್ ಬೈಕ್ ಮೇಲೆ ಹತ್ತಿದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೊಬ್ಬರು ಗಂಭೀರ ಗಾಯಗೊಂಡ ಘಟನೆ ಮೂಡಿಗೆರೆ ಪಟ್ಟಣದ ಸಂತೆ‌ ಮೈದಾನದ ಬಳಿ ನಡೆದಿದೆ.
ಮೃತಪಟ್ಟ ಮಹಿಳೆಯನ್ನು ಅಂಗನವಾಡಿ ಸಿಬ್ಬಂದಿ ಸುಪ್ರಿತಾ (26) ಎಂದು ಗುರುತಿಸಲಾಗಿದೆ. ಕ್ರೇನ್ ಬೈಕಿಗೆ ಡಿಕ್ಕಿ ಹೊಡೆದು
ಬೈಕ್ ಹಾಗೂ ಮಹಿಳೆಯ ಮೇಲೆ ಹತ್ತಿದೆ. ಇದರಿಂದ
ಸುಪ್ರಿತಾ ಅವರು ಸ್ಥಳದಲ್ಲೇ ಸಾವು, ಮತ್ತೋರ್ವ ಮಹಿಳೆ ಗಂಭೀರ ಗಾಯಗೊಂಡಿದ್ದಾರೆ.
ಜಲಜೀವನ್ ಮಿಷನ್ ಕಾಮಗಾರಿಗೆ ಕ್ರೇನ್ ಬಂದಿತ್ತು.
ಮೂಡಿಗೆರೆ ಪಟ್ಟಣದಿಂದ ಹೆಸ್ಗಲ್ ಗ್ರಾಮಕ್ಕೆ ಸಂಪರ್ಕಿಸುವ ರಸ್ತೆ ಕಾಮಗಾರಿಗಾಗಿ ಕ್ರೇನ್ ತರಿಸಲಾಗಿತ್ತು.
ಕ್ರೇನ್ ಬ್ರೇಕ್ ಫೇಲ್ ಆಗಿತ್ತೇ ಅಥವಾ ಚಾಲಕನ ಅಜಾಗರೂಕತೆಯೇ ಎನ್ನುವ ಬಗ್ಗೆ ಪೊಲೀಸರ ತನಿಖೆ ನಡೆಯಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು