9:14 AM Saturday23 - August 2025
ಬ್ರೇಕಿಂಗ್ ನ್ಯೂಸ್
ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಅಭಿವೃದ್ಧಿಗೆ ಒತ್ತು ನೀಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ನೇಹಿತನ ಆಟೋ ತರಲು ಹೋಗಿದ್ದ ಚಾಲಕ ಅಪಘಾತದಲ್ಲಿ ದುರ್ಮರಣ: ಕಾರು ಡಿಕ್ಕಿ ಹೊಡೆದು… ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣ: ಸುಜಾತ ಭಟ್ ದೂರು ಎಸ್ಐಟಿಗೆ… ಕುಶಾಲನಗರ: ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೇಹಳ್ಳಿ ಪೊಲೀಸ್ ವಶಕ್ಕೆ ದಲಿತ ಸಿಎಂ ಕೂಗು ತಪ್ಪಿಸಲು ಒಳ ಮೀಸಲಾತಿ ಜಾರಿ: ದಿಲ್ಲಿಯಲ್ಲಿ ಮಾಜಿ ಸಿಎಂ… ತೋಟದಲ್ಲಿ ಬಿದ್ದಿದ್ದ ತೆಂಗಿನಕಾಯಿ ಹೆಕ್ಕಿದ್ದಕ್ಕೆ ಮಾಲೀಕನಿಂದ ಅಮಾನುಷ ಹಲ್ಲೆ: ಯುವಕ ಸಾವು ಧರ್ಮಸ್ಥಳ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಬೇಕು: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಟ್ಟು ಗುಳ್ಳ ನಂಟು ಉಡುಪಿ ಮಠಕ್ಕೂ ಉಂಟು: ವಾದಿರಾಜ ತೀರ್ಥರು ಬದನೆಗೆ ಹೆಸರಿಟ್ಟರಂತೆ! Kodagu | ಸೋಮವಾರಪೇಟೆ: ಯುವಕನ ಆತ್ಮಹತ್ಯೆ; 3 ದಿನಗಳ ಹುಡುಕಾಟದ ಬಳಿಕ ಮೃತದೇಹ… ರಾಜ್ಯದ ಮೊದಲ ‘ವಿದೇಶ ಅಧ್ಯಯನ ಎಕ್ಸ್‌ಪೋ’ ಯಶಸ್ವಿ: 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು…

ಇತ್ತೀಚಿನ ಸುದ್ದಿ

ಹೊಸ ಬೆಂಗ್ರೆ: ಸೀತಾನದಿಯಲ್ಲಿ ಮೀನುಗಾರಿಕೆ ಮಾಡುತ್ತಿದ್ದ ವೇಳೆ ನೀರಿಗೆ ಬಿದ್ದು ಮೀನುಗಾರ ಸಾವು

23/02/2022, 12:52

ಕೋಟ(reporterkarnataka.com): ಸೀತಾನದಿಯಲ್ಲಿ ನಾಡದೋಣಿಯಲ್ಲಿ ಮೀನುಗಾರಿಕಾ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ‌ ಕಾಲುಜಾರಿ ನೀರಿಗೆ ಬಿದ್ದು ಮೀನುಗಾರನೋರ್ವ ಮೃತಪಟ್ಟ ಘಟನೆ ಬ್ರಹ್ಮಾವರ ತಾಲೂಕಿನ ಕೋಡಿ ಕನ್ಯಾನ ಗ್ರಾಮದ ಹೊಸ ಬೆಂಗ್ರೆ ಎಂಬಲ್ಲಿ ನಡೆದಿದೆ.

ಕೋಡಿ ಕನ್ಯಾನ ಗ್ರಾಮದ ಹೊಸ ಬೆಂಗ್ರೆ ನಿವಾಸಿ 45 ವರ್ಷದ ಮಂಜುನಾಥ ಖಾರ್ವಿ ಮೃತದುರ್ದೈವಿ. ಇವರು ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದು, ಎಂದಿನಂತೆ ಫೆ‌. 21ರಂದು ಬೆಳಿಗ್ಗೆ ಮೀನುಗಾರಿಕೆಗೆಂದು ದೋಣಿಯಲ್ಲಿ ಸೀತಾನದಿಗೆ ತೆರಳಿದ್ದರು. ಈ ವೇಳೆ ಆಕಸ್ಮಿಕವಾಗಿ ಕಾಲುಜಾರಿ  ನೀರಿಗೆ ಬಿದ್ದು ಮೃತ ಪಟ್ಟಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..

ಇತ್ತೀಚಿನ ಸುದ್ದಿ

ಜಾಹೀರಾತು