2:54 PM Monday6 - July 2026
ಬ್ರೇಕಿಂಗ್ ನ್ಯೂಸ್
ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ…

ಇತ್ತೀಚಿನ ಸುದ್ದಿ

ಹೊಸ ಬೆಂಗ್ರೆ: ಸೀತಾನದಿಯಲ್ಲಿ ಮೀನುಗಾರಿಕೆ ಮಾಡುತ್ತಿದ್ದ ವೇಳೆ ನೀರಿಗೆ ಬಿದ್ದು ಮೀನುಗಾರ ಸಾವು

23/02/2022, 12:52

ಕೋಟ(reporterkarnataka.com): ಸೀತಾನದಿಯಲ್ಲಿ ನಾಡದೋಣಿಯಲ್ಲಿ ಮೀನುಗಾರಿಕಾ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ‌ ಕಾಲುಜಾರಿ ನೀರಿಗೆ ಬಿದ್ದು ಮೀನುಗಾರನೋರ್ವ ಮೃತಪಟ್ಟ ಘಟನೆ ಬ್ರಹ್ಮಾವರ ತಾಲೂಕಿನ ಕೋಡಿ ಕನ್ಯಾನ ಗ್ರಾಮದ ಹೊಸ ಬೆಂಗ್ರೆ ಎಂಬಲ್ಲಿ ನಡೆದಿದೆ.

ಕೋಡಿ ಕನ್ಯಾನ ಗ್ರಾಮದ ಹೊಸ ಬೆಂಗ್ರೆ ನಿವಾಸಿ 45 ವರ್ಷದ ಮಂಜುನಾಥ ಖಾರ್ವಿ ಮೃತದುರ್ದೈವಿ. ಇವರು ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದು, ಎಂದಿನಂತೆ ಫೆ‌. 21ರಂದು ಬೆಳಿಗ್ಗೆ ಮೀನುಗಾರಿಕೆಗೆಂದು ದೋಣಿಯಲ್ಲಿ ಸೀತಾನದಿಗೆ ತೆರಳಿದ್ದರು. ಈ ವೇಳೆ ಆಕಸ್ಮಿಕವಾಗಿ ಕಾಲುಜಾರಿ  ನೀರಿಗೆ ಬಿದ್ದು ಮೃತ ಪಟ್ಟಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..

ಇತ್ತೀಚಿನ ಸುದ್ದಿ

ಜಾಹೀರಾತು