8:33 AM Sunday26 - April 2026
ಬ್ರೇಕಿಂಗ್ ನ್ಯೂಸ್
ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ?

ಇತ್ತೀಚಿನ ಸುದ್ದಿ

ಹೊಸತಾಗಿ ಖರೀದಿಸಿ ಮನೆಯಲ್ಲೇ ಯುವತಿ ಆತ್ಮಹತ್ಯೆ: ಮೋಸ ಹೋದರೆ ಮನೆ ಖರೀದಿಯಲ್ಲಿ? ಕಿರುಕುಳ ನೀಡಿದರೇ ಬ್ಯಾಂಕ್ ಅಧಿಕಾರಿಗಳು?

09/06/2023, 11:16

ಮಂಗಳೂರು(reporterkarnataka.com): ಹೊಸತಾಗಿ ಖರೀದಿಸಿದ ಮನೆಯಲ್ಲೇ ಯುವತಿಯೊಬ್ಬರು ನೇಣಿ ಬಿಗಿದು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ತೊಕ್ಕೊಟ್ಟು ಸಮೀಪದ ಕುಂಪಲ ಬಳಿಯ ಚಿತ್ರಾಂಜಲಿ ನಗರದಲ್ಲಿ ನಡೆದಿದೆ.
ಸಾವಿಗೆ ಶರಣಾದ ಯುವತಿಯನ್ನು ಅಶ್ವಿನಿ ಬಂಗೇರ(25) ಎಂದು ಗುರುತಿಸಲಾಗಿದೆ. ರಾತ್ರಿ ಗೆಳತಿ ಜತೆ ಚಾಟ್ ಮಾಡಿದ್ದ ಅಶ್ವಿನಿ ಅವರು ಬೆಳಗ್ಗೆ ಗೆಳತಿ ಬಂದು ಬಾಗಿಲು ಹೊಡೆದು ನೋಡಿದಾಗ ಫ್ಯಾನ್ ಗೆ ಸೀರೆ ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂತು. ಅಶ್ವಿನಿ ಅವರು ಬರೆದ ಡೆತ್ ನೋಟ್ ನಲ್ಲಿ ತಾನು ಮನೆ ಖರೀದಿಸಿ ಮೋಸ ಹೋಗಿದ್ದು, ಬ್ಯಾಂಕ್ ಅಧಿಕಾರಿಗಳು ಬಂದು ಪೀಡಿಸುತ್ತಿದ್ದರು ಎಂದು ಬರೆದಿದ್ದರು.
ಮೂಲತಃ ಬಂಟ್ವಾಳ ತಾಲೂಕಿನ ಫರಂಗಿಪೇಟೆಯವರಾದ ಅಶ್ವಿನಿ ಅವರು ವಿದೇಶದಲ್ಲಿ ಉದ್ಯೋಗದಲ್ಲಿದ್ದರು. ಒಂದೂವರೆ ತಿಂಗಳ ಹಿಂದೆಯಷ್ಟೇ ಊರಿಗೆ ಬಂದಿದ್ದ ಅವರು ಕುಂಪಲ ಸಮೀಪದ ಚಿತ್ರಾಂಜಲಿ ನಗರದಲ್ಲಿ ಮನೆ ಖರೀದಿಸಿದ್ದರು. ಜೂನ್ 3ರಂದು ಗೃಹ ಪ್ರವೇಶ ಮಾಡಿ ತಾಯಿ, ದೊಡ್ಡಮ್ಮ ಜತೆ
ನೆಲೆಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು