9:32 PM Thursday15 - May 2025
ಬ್ರೇಕಿಂಗ್ ನ್ಯೂಸ್
ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ: ಇಂದಿನಿಂದ ಜಾರಿ; ಪ್ರಾಧಿಕಾರ ರಚನೆ ಮರದ ಕೊಂಬೆಗಳ ಮಧ್ಯೆ ಸಿಲುಕಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯ ರಕ್ಷಣೆ: ಅಗ್ನಿಶಾಮಕ ದಳ… ಲೋಕಾಯುಕ್ತ ಅಧಿಕಾರಿಗಳಿಂದ ಮತ್ತೆ ಭ್ರಷ್ಟರ ಭೇಟೆ: ಬೆಂಗಳೂರು, ಮಂಗಳೂರು ಸಹಿತ 7 ನಗರಗಳ… ಮಂಗಳೂರು: ಸರ್ವೆ ಇಲಾಖೆಯ ಅಧಿಕಾರಿ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ;… Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು

ಇತ್ತೀಚಿನ ಸುದ್ದಿ

ಹೊಸ್ಮಾರುವಿನಲ್ಲಿ ಕಾಂಪ್ಲೆಕ್ಸ್‌ಗೆ ಪ್ರಥಮ ಬಾರಿ ತುಲುಲಿಪಿ ನಾಮಫಲಕ

22/08/2021, 18:08

ಹೊಸ್ಮಾರು(reporterkarnataka.com); ರವೀಂದ್ರ ಪೂಜಾರಿ ಮಾಲಿಕತ್ವದ ಹೊಸ್ಮಾರು ಈದು ಕ್ರಾಸ್ ಬಳಿಯಿರುವ ಮನ್ವಿತ್ ಕಾಂಪ್ಲೆಕ್ಸ್‌ಗೆ ಜೈ ತುಲುನಾಡ್ ರಿ. ಸಂಘಟನೆ ಕಾರ್ಲ ಘಟಕದ ಸಹಕಾರದೊಂದಿಗೆ ತುಲು ಲಿಪಿಯಲ್ಲಿ ನಾಮಫಲಕ ಅಳವಡಿಸಲಾಯಿತು.


ಈದು ಗ್ರಾಮದಲ್ಲಿ ಪ್ರಥಮ ಬಾರಿ ಕಾಂಪ್ಲೆಕ್ಸ್‌ಗೆ ತುಲುಲಿಪಿ ಅಳವಡಿಕೆ ಮಾಡಿದ ಹೆಗ್ಗಳಿಕೆಗೆ ಪಾತ್ರವಾಯಿತು. ರವೀಂದ್ರ ಪೂಜಾರಿಯವರು ತುಲುಲಿಪಿಯ ಬಗ್ಗೆ ಅಪಾರ ಆಸಕ್ತಿ ಹೊಂದಿದ್ದು ತಾನು ಹೊರ ದೇಶದಲ್ಲಿದ್ದರೂ ಕೂಡ ತುಲು ಲಿಪಿಯನ್ನು ಕಲಿಯುತ್ತಿದ್ದಾರೆ ಮತ್ತು ಅವರ ಪತ್ನಿ ಮಕ್ಕಳು ತುಲುಲಿಪಿಯನ್ನು ಕಲಿಯುತ್ತಿದ್ದಾರೆ.

ನಾಮ ಫಲಕದ ಉದ್ಘಾಟನೆಯನ್ನು ಪೂರ್ಣಿಮಾ ರವೀಂದ್ರ ಪೂಜಾರಿ ನೆರೆವೇರಿಸಿದರು. ಈ ಸಂದರ್ಭದಲ್ಲಿ ಜೈ ತುಲುನಾಡ್ ರಿ. ಕೇಂದ್ರ ಸಂಘಟನಾ ಕಾರ್ಯದರ್ಶಿ ಆರ್‌.ಸಿ   ದುರ್ಗಾನಗರ, ಕಾರ್ಲ ಯುನಿಟ್‌ನ ಸಂಚಾಲಕರಾದ ವಿಶು ಶ್ರೀಕೇರ, ಶೇಖರ್ ಶ್ರೀಗಂಗೆ, ನಾರಾವಿ  ಸಂತ ಅಂತೋನಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಪ್ರದೀಪ್ ಬಿ.

ಹಾಗೂ ಸದಸ್ಯರಾದ ಪ್ರಶಾಂತ್ ಶ್ರೀನಿಧಿ, ಪ್ರೀತಂ ಕೋಟ್ಯಾನ್ ಬಜಗೋಳಿ, ದಿವಾಕರ್ ಈದು, ಗಣೇಶ್ ಈದು, ಲಕ್ಮೀ , ಹೋಟೆಲ್ ನ್ಯೂ ಸುರಕ್ಷಾ ಮಾಲಕರಾದ ಗುಲಾಬಿ ಗೋಪಾಲ್, ಶೃಂಗಾರ ಪ್ಯಾನ್ಸಿ& ಪಾರ್ಲರ್ ಮಾಲಕರಾದ ವೀಣಾ ಸತೀಶ್ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು