1:19 AM Friday14 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಹುಬ್ಬಳ್ಳಿ; ಶ್ರೀಮದ್ ಮಹಾರಾಜ ನಿರಂಜನ ಜಗದ್ಗುರು ಫಕೀರ ಸಿದ್ದರಾಮಶ್ರೀಗಳ ಅಮೃತ ಮಹೋತ್ಸವ

01/02/2024, 22:20

ಅನುಷಾ ಪಾಟೀಲ್ ಹುಬ್ಬಳ್ಳಿ

info.reporterkarnataka@gmail.com

ಇಲ್ಲಿನ‌ ಶಿರಹಟ್ಟಿಯ ಭಾವೈಕ್ಯತಾ ಸಂಸ್ಥಾನ ಮಹಾಪೀಠದ ಶ್ರೀಮದ್ ಮಹಾರಾಜ ನಿರಂಜನ ಜಗದ್ಗುರು ಫಕೀರ ಸಿದ್ದರಾಮಶ್ರೀಗಳ ಅಮೃತ ಮಹೋತ್ಸವ ಕಾರ್ಯಕ್ರಮ ನಗರದ ನೆಹರು ಮೈದಾನದಲ್ಲಿ ನಡೆಯಿತು.


ಶ್ರೀಮಠದಿಂದ ಭಾವೈಕ್ಯದ ರಥಯಾತ್ರೆ, ಅಂಬಾರಿ ಉತ್ಸವ ಜರುಗಿತು. ಕಾರ್ಯಕ್ರಮದಲ್ಲಿ ಶ್ರೀಮದ್ ನಿರಂಜನ ಜಗದ್ಗುರು ಡಾ.ಗುರುಸಿದ್ದರಾಜಯೋಗೀಂದ್ರ ಶ್ರೀಗಳು, ಪರಮಪೂಜ್ಯ ಫಕೀರ ದಿಂಗಾಲೇಶ್ವರ ಶ್ರೀಗಳು ದಿವ್ಯ ಸಾನಿಧ್ಯ ವಹಿಸಿದ್ದರು. ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್ ಶೆಟ್ಟರ್, ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ ಹೊರಟ್ಟಿ, ಸಚಿವರಾದ ಹೆಚ್.ಕೆ.ಪಾಟೀಲ್, ಎಂ.ಬಿ.ಪಾಟೀಲ್, ಈಶ್ವರ್ ಖಂಡ್ರೆ, ಬಿಜೆಪಿ ರಾಜಾದ್ಯಕ್ಷ ಬಿ. ವೈ. ವಿಜಯೇಂದ್ರ ಯಡಿಯೂರಪ್ಪ, ವಿವಿಧ ಮಠಗಳ ಪರಮಪೂಜ್ಯ ಶ್ರೀಗಳು, ಸಮಾಜದ ಗಣ್ಯರು ಹಾಗೂ ಮುಖಂಡರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು