7:47 AM Thursday2 - July 2026
ಬ್ರೇಕಿಂಗ್ ನ್ಯೂಸ್
ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಸ್ಥರಿಂದ ಭೂಕಬಳಿಕೆ ಆರೋಪ: ಮುಖ್ಯಮಂತ್ರಿ ಡಿಕೆಶಿ ಮುಂದೆ ಹಾಸನ… ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ…

ಇತ್ತೀಚಿನ ಸುದ್ದಿ

ಹುಬ್ಬಳ್ಳಿಯಲ್ಲಿ ಕಣ್ಣೀರು ಸುರಿಸಿದ ಮುಖ್ಯಮಂತ್ರಿ ಬೊಮ್ಮಾಯಿ !!: ಅಷ್ಟಕ್ಕೂ ಸಿಎಂ ದುಃಖಿಸಿದ್ದು ಯಾಕಾಗಿ? 

17/09/2021, 19:11

ಹುಬ್ಬಳ್ಳಿ(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಿಕ್ಕಿ ಬಿಕ್ಕಿ ಅತ್ತ ಘಟನೆ ನಡೆಯಿತು. ತನ್ನ ಬಾಲ್ಯ ಸ್ನೇಹಿತ ಹಾಗೂ ಸೋದರ ಸಂಬಂಧಿ ರಾಜು ಪಾಟೀಲ್ ಅವರ ಪಾರ್ಥಿವ ಶರೀರದ ಮುಂದೆ ಮುಖ್ಯಮಂತ್ರಿ ಕಣ್ಣೀರ ಕೋಡಿ ಹರಿಸಿದರು.

ಬುಧವಾರ ನಿಧನರಾದರು ರಾಜು ಪಾಟೀಲ್ ಅವರ ಅಂತಿಮಕ್ರಿಯೆಗೆ ಹುಬ್ಬಳ್ಳಿ ನಿವಾಸಕ್ಕೆ ಆಗಮಿಸಿದ ಬೊಮ್ಮಾಯಿ ಅವರು ರಾಜು ಪಾಟೀಲ್ ಜತೆಗಿನ ಬಾಲ್ಯದ ದಿನಗಳನ್ನು ನೆನೆದು ಕಣ್ಣೀರು ಹರಿಸಿದರು. ಮುಖ್ಯಮಂತ್ರಿ ಅಳುವುದನ್ನು ಕಂಡು ಅಕ್ಕಪಕ್ಕದಲ್ಲಿದ್ದವರ ಕಣ್ಣಂಚು ಕೂಡ ತೇವಗೊಂಡಿತು. ಬೊಮ್ಮಾಯಿ ಅವರು ಬೆಂಗಳೂರಿನಿಂದ ಹುಬ್ಬಳ್ಳಿಯ ಶಕ್ತಿನಗರದಲ್ಲಿರುವ ರಾಜು ಪಾಟೀಲರ ಮನೆಗೆ ಪತ್ನಿ ಮತ್ತು ಪುತ್ರನ ಜತೆ ಆಗಮಿಸಿದ್ದರು. ಮನೆಯ ಮುಂಭಾಗದಲ್ಲಿ ಕುಳಿತು ಮಾತನಾಡಿದ್ದು, ಆಟವಾಡಿದನ್ನು ಸಿಎಂ ನೆನಪಿಸಿಕೊಂಡು ಗದ್ಗದಿತರಾದರು.

ಇತ್ತೀಚಿನ ಸುದ್ದಿ

ಜಾಹೀರಾತು