8:01 PM Sunday17 - May 2026
ಬ್ರೇಕಿಂಗ್ ನ್ಯೂಸ್
ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ…

ಇತ್ತೀಚಿನ ಸುದ್ದಿ

ಹುಬ್ಬಳ್ಳಿಯಲ್ಲಿ ಕಣ್ಣೀರು ಸುರಿಸಿದ ಮುಖ್ಯಮಂತ್ರಿ ಬೊಮ್ಮಾಯಿ !!: ಅಷ್ಟಕ್ಕೂ ಸಿಎಂ ದುಃಖಿಸಿದ್ದು ಯಾಕಾಗಿ? 

17/09/2021, 19:11

ಹುಬ್ಬಳ್ಳಿ(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಿಕ್ಕಿ ಬಿಕ್ಕಿ ಅತ್ತ ಘಟನೆ ನಡೆಯಿತು. ತನ್ನ ಬಾಲ್ಯ ಸ್ನೇಹಿತ ಹಾಗೂ ಸೋದರ ಸಂಬಂಧಿ ರಾಜು ಪಾಟೀಲ್ ಅವರ ಪಾರ್ಥಿವ ಶರೀರದ ಮುಂದೆ ಮುಖ್ಯಮಂತ್ರಿ ಕಣ್ಣೀರ ಕೋಡಿ ಹರಿಸಿದರು.

ಬುಧವಾರ ನಿಧನರಾದರು ರಾಜು ಪಾಟೀಲ್ ಅವರ ಅಂತಿಮಕ್ರಿಯೆಗೆ ಹುಬ್ಬಳ್ಳಿ ನಿವಾಸಕ್ಕೆ ಆಗಮಿಸಿದ ಬೊಮ್ಮಾಯಿ ಅವರು ರಾಜು ಪಾಟೀಲ್ ಜತೆಗಿನ ಬಾಲ್ಯದ ದಿನಗಳನ್ನು ನೆನೆದು ಕಣ್ಣೀರು ಹರಿಸಿದರು. ಮುಖ್ಯಮಂತ್ರಿ ಅಳುವುದನ್ನು ಕಂಡು ಅಕ್ಕಪಕ್ಕದಲ್ಲಿದ್ದವರ ಕಣ್ಣಂಚು ಕೂಡ ತೇವಗೊಂಡಿತು. ಬೊಮ್ಮಾಯಿ ಅವರು ಬೆಂಗಳೂರಿನಿಂದ ಹುಬ್ಬಳ್ಳಿಯ ಶಕ್ತಿನಗರದಲ್ಲಿರುವ ರಾಜು ಪಾಟೀಲರ ಮನೆಗೆ ಪತ್ನಿ ಮತ್ತು ಪುತ್ರನ ಜತೆ ಆಗಮಿಸಿದ್ದರು. ಮನೆಯ ಮುಂಭಾಗದಲ್ಲಿ ಕುಳಿತು ಮಾತನಾಡಿದ್ದು, ಆಟವಾಡಿದನ್ನು ಸಿಎಂ ನೆನಪಿಸಿಕೊಂಡು ಗದ್ಗದಿತರಾದರು.

ಇತ್ತೀಚಿನ ಸುದ್ದಿ

ಜಾಹೀರಾತು